Sunday, June 15, 2025
Google search engine
Homeರಾಜ್ಯಹಾಸನ: ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಆತ್ಮಹತ್ಯೆ ತಡೆ ದಿನಾಚರಣೆ..!

ಹಾಸನ: ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಆತ್ಮಹತ್ಯೆ ತಡೆ ದಿನಾಚರಣೆ..!

ಹಾಸನ: ಜಿಲ್ಲೆಯ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಆತ್ಮಹತ್ಯೆ ತಡೆ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ – ಡಾ. ಸಂತೋಷ ಎಸ್, ವಿ. ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಮನೋವೈದ್ಯಕೀಯ ವಿಭಾಗ, ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ HIMS

ಅಧ್ಯಕ್ಷರು – ಆರ್,. ಪ್ರಸನ್ನ, ಅಧಿಕ್ಷಕರು ಜಿಲ್ಲಾ ಕಾರಾಗೃಹ ಹಾಸನ ,ಜೈಲರ್ ಗಳಾದ ಅನಿಲ್ ಬಡಿಗೇರ್, ಬಾಲಪ್ಪ ತೆನಗಿ ಉಪಸ್ಥಿತರಿದ್ದರು.

ಡಾಕ್ಟರ್ ಸಂತೋಷ್ ಅವರು ಮಾತನಾಡಿ- ಯಾವುದೇ ವ್ಯಕ್ತಿ ತನ್ನ ಜೀವವನ್ನು ತಾನೇ ತೆಗೆದುಕೊಳ್ಳುವಂತಹ ನಿರ್ಧಾರ ಮಾಡಬಾರದು, ಸಮಸ್ಯೆ ಎಲ್ಲರ ಜೀವನದಲ್ಲೂ ಇರುತ್ತವೆ, ಅದನ್ನು ನಿವಾರಣೆ ಮಾಡಿಕೊಳ್ಳುವ ಹಾದಿಯನ್ನು ನಾವು ಕಂಡುಕೊಳ್ಳಬೇಕು, ಉತ್ತಮ ಮನಸ್ಸು ಹಾಗೂ ಉತ್ತಮ ದೇಹವನ್ನು ಎಲ್ಲ ಬಂದಿಗಳು ಹೊಂದಬೇಕು. ಬಂದಿಗಳು ಏನಾದರೂ ಸಮಸ್ಯೆಗಳು ಇದ್ದಲ್ಲಿ ಸಹ ಬಂದಿಗಳ ಹತ್ತಿರ ಹಾಗೂ ಪೊಲೀಸ್ ಸಿಬ್ಬಂದಿ ಹತ್ತಿರ ಹಂಚಿಕೊಳ್ಳಬೇಕು. ಸಕಾರಾತ್ಮಕ ಚಿಂತನೆಯನ್ನು ಹೊಂದಬೇಕು. ಎಂದು ವಿವಿಧ ಕಾರಣಗಳಿಗೆ ಜೈಲಿಗೆ ಬಂದಿರುವ ಕೈದಿಗಳಿಗೆ ಮಾರ್ಗದರ್ಶನ ಮಾಡಿದರು.

ರಘುರಾಜ್ ಹೆಚ್.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!