Wednesday, April 30, 2025
Google search engine
Homeರಾಜ್ಯಶಿವಮೊಗ್ಗ ಜಿಲ್ಲೆ ಬರ ಪೀಡಿತ ಪ್ರದೇಶವಾಗಿ ಘೋಷಣೆ... ಯಾವ್ಯಾವ ತಾಲೂಕುಗಳು ಬರದ ಪಟ್ಟಿಯಲ್ಲಿವೆ?

ಶಿವಮೊಗ್ಗ ಜಿಲ್ಲೆ ಬರ ಪೀಡಿತ ಪ್ರದೇಶವಾಗಿ ಘೋಷಣೆ… ಯಾವ್ಯಾವ ತಾಲೂಕುಗಳು ಬರದ ಪಟ್ಟಿಯಲ್ಲಿವೆ?

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟದ ಉಪ ಸಮಿತಿಯು ದಿನಾಂಕ 18-7-2023, 22-8-2023, 4-9-2023 ಮತ್ತು 13-9-2023 ರ ಸಭೆಯಲ್ಲಿ ನಡೆಸಿದ ಸಭಾ ನಡುವಳಿ ಪ್ರಕಾರ 13-9-2023 ರ ಸಚಿವ ಸಂಪುಟದ ಉಪ ಸಮಿತಿಯ ತೀರ್ಮಾನದಂತೆ ಮಾನ್ಯ ಮುಖ್ಯಮಂತ್ರಿಯವರು ಕರ್ನಾಟಕ ಸರ್ಕಾರ ಇವರ ಅನುಮೋದನೆ ಪಡೆದು ರಾಜ್ಯದ 31ಜಿಲ್ಲೆಗಳಲ್ಲಿ 236 ತಾಲೂಕುಗಳ ಪೈಕಿ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ. ಈ ಎಲ್ಲಾ ತಾಲುಕುಗಳಲ್ಲಿ ಕೈಗೊಂಡ ಬೆಳೆ ಹಾನಿ‌ ಸಮೀಕ್ಷೆ ವರದಿ ಪ್ರಕಾರ ಅಂತಿಮವಾಗಿ 161ತಾಲ್ಲೂಕುಗಳನ್ನು ತೀರ್ವ ಬರ ಪೀಡಿತ ಪ್ರದೇಶ ಹಾಗು 34 ತಾಲ್ಲೂಕುಗಳನ್ನು ಸಾಧಾರಣ ಬರ ಪೀಡಿತ ತಾಲ್ಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಶಿವಮೊಗ್ಗ  ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ಸಾಗರ,ಹೊಸ ನಗರ, ಸೊರಬ,ತೀರ್ಥಹಳ್ಳಿ,ಶಿಕಾರಿಪುರ ತಾಲ್ಲೂಕುಗಳನ್ನು ತೀರ್ವ ಬರ ಪೀಡಿತ ಪ್ರದೇಶವೆಂದು ಪರಿಗಣಿಸಲಾಗಿದೆ. ಒಟ್ಟಾರೆ ಶಿವಮೊಗ್ಗ ಜಿಲ್ಲೆ ಬರ ಪೀಡಿತ ಜಿಲ್ಲೆಯನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...