
ಮಂಡ್ಯ: ಕಾರೊಂದು ಅಪರಿಚಿತ ಮಹಿಳೆಗೆ ಡಿಕ್ಕಿ ಹೊಡೆದು ಸುಮಾರು 60 ವರ್ಷದ ಮಹಿಳೆ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ಅಗ್ನಿಶಾಮಕ ಠಾಣೆಯ ಎದುರಿನ ಮೈಸೂರ್- ಬೆಂಗಳೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು,ಅಪರಿಚಿತ ಮಹಿಳೆಯ ರುಂಡ ಮುಂಡ ಬೇರೆ ಬೇರೆಯಾಗಿದೆ.ಡಿಕ್ಕಿ ಹೊಡೆದ ಕಾರು ಕೂಡ ಜಖಂ ಗೊಂಡಿದ್ದು ಚಾಲಕನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…