Sunday, June 15, 2025
Google search engine
Homeರಾಜ್ಯSmart City shivamogga: ಸ್ಮಾರ್ಟ್ ಸಿಟಿಯವರು ನಕಲಿ ಬಿಲ್ ಸೃಷ್ಟಿಸಿ ಬಸ್ಟ್ಯಾಂಡ್ ನಿರ್ಮಾಣ ಮಾಡಿದ್ರಾ..?...

Smart City shivamogga: ಸ್ಮಾರ್ಟ್ ಸಿಟಿಯವರು ನಕಲಿ ಬಿಲ್ ಸೃಷ್ಟಿಸಿ ಬಸ್ಟ್ಯಾಂಡ್ ನಿರ್ಮಾಣ ಮಾಡಿದ್ರಾ..? ಏನಿದು ಬಂಗಾರಪ್ಪ ಅಭಿಮಾನಿಗಳ ಆಕ್ರೋಶ..!

ಶಿವಮೊಗ್ಗ: ಸ್ಮಾರ್ಟ್ ಸಿಟಿ ದಿನದಿಂದ ದಿನಕ್ಕೆ ಒಂದಿಲ್ಲೊಂದು ಸುದ್ದಿಯಿಂದ ಹೆಸರುವಾಸಿಯಾಗಿದೆ. ಈಗ ಅದಕ್ಕೆ ಮತ್ತೊಂದು ಹೊಸ ಸೇರ್ಪಡೆ ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರು ಸಾರ್ವಜನಿಕರ ಅನುಕೂಲಕ್ಕಾಗಿ ಗೋಪಾಲಗೌಡ ಬಡಾವಣೆಯಲ್ಲಿ ಬಸ್ ನಿಲ್ದಾಣವನ್ನು ನಿರ್ಮಿಸಲು ಅಭಿಮಾನಿ ಒಬ್ಬರಿಗೆ ತಮ್ಮ ಒಡೆತನದ ಶರಾವತಿ ಡೆಂಟಲ್ ಕಾಲೇಜ್ ನಿವೇಶನದಲ್ಲಿ ಅನುಮತಿ ನೀಡಿದ್ದು ಅವರ ಅಭಿಮಾನಿ ಗುತ್ತಿಗೆದಾರಾದ ಈಶ್ವರ ರೆಡ್ಡಿ ಎಂಬುವರು ತಮ್ಮ ಸ್ವಂತ ಖರ್ಚಿನಲ್ಲಿ ಸುಸಜ್ಜಿತ ಬಸ್ ನಿಲ್ದಾಣವನ್ನು “ಎಸ್ ಬಂಗಾರಪ್ಪ ಸಾರ್ವಜನಿಕ ಬಸ್ ನಿಲ್ದಾಣ” ಎಂದು 1996- 97 ರಲ್ಲಿ ನಿರ್ಮಿಸಿದ್ದರು.

ಆದರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನವರು ಅದನ್ನು “ಗೋಪಾಲಗೌಡ ಬಡಾವಣೆ ಬಸ್ ನಿಲ್ದಾಣ” ಎಂದು ಮರು ನಾಮಕರಣ ಮಾಡಿ ನಕಲಿ ಬಿಲ್ಲು ಸೃಷ್ಟಿಸಿ ಬಾರಿ ಅವ್ಯವಹಾರ ಮಾಡಿರುವುದು ಸಾರ್ವಜನಿಕರಲ್ಲಿ ಅನುಮಾನ ಮೂಡಿದೆ ಹಾಗೂ ಬಂಗಾರಪ್ಪ ಅವರ ಅಭಿಮಾನಕ್ಕಾಗಿ ಅವರ ಹೆಸರಿನಲ್ಲಿ ಬಸ್ ನಿಲ್ದಾಣ ಮಾಡಿರುವುದನ್ನು ತೆಗೆದು ಹಾಕಿರುವುದು ಅವರ ಅಭಿಮಾನಿಗಳಲ್ಲಿ ತೀವ್ರ ಆಕ್ರೋಶವನ್ನುಂಟುಮಾಡಿದೆ ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಸಂಬಂಧಪಟ್ಟವರಿಗೆ ಶಿಕ್ಷೆ ಆಗಬೇಕು ಮತ್ತೆ ಬಂಗಾರಪ್ಪ ಹೆಸರಿನಲ್ಲಿ ಮರುನಾಮಕರಣ ಆಗಬೇಕು ಎಂದು ದಿವಂಗತ ಬಂಗಾರಪ್ಪ ಅಭಿಮಾನಿಗಳ ಬಳಗ ಹಾಗೂ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರಾದ ಜಿಡಿ ಮಂಜುನಾಥ್ ಅವರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ರಘುರಾಜ್ ಹೆಚ್.ಕೆ.944955305.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!