Wednesday, April 30, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿ:ಆರ್ಯ ಈಡಿಗರ ಸಂಘ, ಕೋಳಿಕಾಲುಗುಡ್ಡ ಸಂಘದ ವತಿಯಿಂದ ಇಂದು ನೂತನ ವಿದ್ಯಾರ್ಥಿ ನಿಲಯ ಹಾಗೂ ದಿ.ಪುನೀತ್...

ತೀರ್ಥಹಳ್ಳಿ:ಆರ್ಯ ಈಡಿಗರ ಸಂಘ, ಕೋಳಿಕಾಲುಗುಡ್ಡ ಸಂಘದ ವತಿಯಿಂದ ಇಂದು ನೂತನ ವಿದ್ಯಾರ್ಥಿ ನಿಲಯ ಹಾಗೂ ದಿ.ಪುನೀತ್ ರಾಜಕುಮಾರ್ ದಿ.ಬಂಗಾರಪ್ಪ ಅವರ ಪುತ್ಥಳಿ ಅನಾವರಣ..!


ತೀರ್ಥಹಳ್ಳಿ : ತಾಲೂಕು ಆರ್ಯ ಈಡಿಗರ ಸಂಘ, ಕೋಳಿಕಾಲುಗುಡ್ಡ ಸಂಘದ ವತಿಯಿಂದ ಇಂದು ನೂತನ ವಿದ್ಯಾರ್ಥಿ ನಿಲಯ ಹಾಗೂ ದಿ.ಪುನೀತ್ ರಾಜಕುಮಾರ್ ಅವರ ಪುತ್ತಳಿ ಮಾಜಿ ಮುಖ್ಯಮಂತ್ರಿ ದಿ.ಬಂಗಾರಪ್ಪ ಅವರ ಪುತ್ಥಳಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ, ಶ್ರೀ ಕ್ಷೇತ್ರ, ಸಿಗಂದೂರು ಧರ್ಮದರ್ಶಿಗಳಾದ ಶ್ರೀರಾಮಪ್ಪ, ಮಾಜಿ ಮಂತ್ರಿಗಳಾದ ಕಾಗೋಡು ತಿಮ್ಮಪ್ಪ ಅವರು, ಬ್ರಹ್ಮಶ್ರೀ ನಾರಾಯಣ ಗುರು ಮಹಾಸಂಸ್ಥಾನ ಗರ್ತಿಕೆರೆ ಇದರ ಪೀಠಾಧಿಪತಿ ಶ್ರೀ ಶ್ರೀ ರೇಣುಕಾನಂದ ಸ್ವಾಮೀಜಿ ಅನಾವರಣ ಮಾಡಿದರು.

ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ, ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್,
ಮಾಜಿ ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರಾದ ಆರ್ ಮಂಜುನಾಥ್ ಗೌಡ,
ತಾಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಮುಟ್ಟಿನ ಮನೆ ರಾಮಚಂದ್ರ, ಸೇರಿದಂತೆ ಅನೇಕ ಗಣ್ಯರು ಮುಖಂಡರು ಮತ್ತು ಎಲ್ಲಾ ನಿರ್ದೇಶಕರುಗಳು
ಅಭಿಮಾನಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...