Home ತೀರ್ಥಹಳ್ಳಿತೀರ್ಥಹಳ್ಳಿ:ಆರ್ಯ ಈಡಿಗರ ಸಂಘ, ಕೋಳಿಕಾಲುಗುಡ್ಡ ಸಂಘದ ವತಿಯಿಂದ ಇಂದು ನೂತನ ವಿದ್ಯಾರ್ಥಿ ನಿಲಯ ಹಾಗೂ ದಿ.ಪುನೀತ್ ರಾಜಕುಮಾರ್ ದಿ.ಬಂಗಾರಪ್ಪ ಅವರ ಪುತ್ಥಳಿ ಅನಾವರಣ..!

ತೀರ್ಥಹಳ್ಳಿ:ಆರ್ಯ ಈಡಿಗರ ಸಂಘ, ಕೋಳಿಕಾಲುಗುಡ್ಡ ಸಂಘದ ವತಿಯಿಂದ ಇಂದು ನೂತನ ವಿದ್ಯಾರ್ಥಿ ನಿಲಯ ಹಾಗೂ ದಿ.ಪುನೀತ್ ರಾಜಕುಮಾರ್ ದಿ.ಬಂಗಾರಪ್ಪ ಅವರ ಪುತ್ಥಳಿ ಅನಾವರಣ..!

by EDITOR NEWS WARRIORS
0 comments


ತೀರ್ಥಹಳ್ಳಿ : ತಾಲೂಕು ಆರ್ಯ ಈಡಿಗರ ಸಂಘ, ಕೋಳಿಕಾಲುಗುಡ್ಡ ಸಂಘದ ವತಿಯಿಂದ ಇಂದು ನೂತನ ವಿದ್ಯಾರ್ಥಿ ನಿಲಯ ಹಾಗೂ ದಿ.ಪುನೀತ್ ರಾಜಕುಮಾರ್ ಅವರ ಪುತ್ತಳಿ ಮಾಜಿ ಮುಖ್ಯಮಂತ್ರಿ ದಿ.ಬಂಗಾರಪ್ಪ ಅವರ ಪುತ್ಥಳಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ, ಶ್ರೀ ಕ್ಷೇತ್ರ, ಸಿಗಂದೂರು ಧರ್ಮದರ್ಶಿಗಳಾದ ಶ್ರೀರಾಮಪ್ಪ, ಮಾಜಿ ಮಂತ್ರಿಗಳಾದ ಕಾಗೋಡು ತಿಮ್ಮಪ್ಪ ಅವರು, ಬ್ರಹ್ಮಶ್ರೀ ನಾರಾಯಣ ಗುರು ಮಹಾಸಂಸ್ಥಾನ ಗರ್ತಿಕೆರೆ ಇದರ ಪೀಠಾಧಿಪತಿ ಶ್ರೀ ಶ್ರೀ ರೇಣುಕಾನಂದ ಸ್ವಾಮೀಜಿ ಅನಾವರಣ ಮಾಡಿದರು.

ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ, ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್,
ಮಾಜಿ ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರಾದ ಆರ್ ಮಂಜುನಾಥ್ ಗೌಡ,
ತಾಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಮುಟ್ಟಿನ ಮನೆ ರಾಮಚಂದ್ರ, ಸೇರಿದಂತೆ ಅನೇಕ ಗಣ್ಯರು ಮುಖಂಡರು ಮತ್ತು ಎಲ್ಲಾ ನಿರ್ದೇಶಕರುಗಳು
ಅಭಿಮಾನಿಗಳು ಉಪಸ್ಥಿತರಿದ್ದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...