Home ಶಿವಮೊಗ್ಗShocking news: ಜೋಗದ ದೇವಿ ಗುಂಡಿ ಬಳಿ ಸಾಗರದ ಕೃಷಿ ಅಧಿಕಾರಿ ಕುಮಾರ್ ಕೆ. ಟಿ. ಹಾಗೂ IDFC ಕಲೆಕ್ಟರ್ ಅರುಣ್ ಈಜಲು ಹೋಗಿ ಮುಳುಗಿ ಸಾವು ..!

Shocking news: ಜೋಗದ ದೇವಿ ಗುಂಡಿ ಬಳಿ ಸಾಗರದ ಕೃಷಿ ಅಧಿಕಾರಿ ಕುಮಾರ್ ಕೆ. ಟಿ. ಹಾಗೂ IDFC ಕಲೆಕ್ಟರ್ ಅರುಣ್ ಈಜಲು ಹೋಗಿ ಮುಳುಗಿ ಸಾವು ..!

by EDITOR NEWS WARRIORS
0 comments

ಜೋಗ :- ಸಾಗರದ ಕರ್ತವ್ಯ ನಿರತ ಕೃಷಿ ಅಧಿಕಾರಿ ಕುಮಾರ್ ಕೆ. ಟಿ ಹಾಗೂ ಕುಟುಂಬ ಜೋಗ ನೋಡಲು ಪ್ರವಾಸಕ್ಕೆ ಆಗಮಿಸಿದರು.

ಜೋಗ ಸನಿಹದ ದೇವಿ ಗುಂಡಿ ಬಳಿ ಈಜಲು ಹೋಗಿ ಸಾಗರ ಕರ್ತವ್ಯ ನಿರತ ಕೃಷಿ ಅಧಿಕಾರಿ ಕುಮಾರ್ ಕೆ. ಟಿ ಹಾಗೂ IDFC ಬ್ಯಾಂಕ್ ಕಲೆಕ್ಟರ್ ಅರುಣ್ ಮುಳುಗಿ ನಿಧನರಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ….ಪೊಲೀಸ್ ಇಲಾಖೆ ಸ್ಥಳದಲ್ಲಿ ಮುಂದಿನ ತನಿಖೆಯಲ್ಲಿ… ಮುಳುಗಿ ನಿಧನರಾಗಿರುವ ಶವ ಪತ್ತೆಯಾಗಿದೆ… ಶವವನ್ನೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗುತ್ತಿದೆ …ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿ ..

ಮಾಹಿತಿ: ಓಂಕಾರ ಎಸ್. ವಿ. ತಾಳಗುಪ್ಪ…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...