Saturday, June 14, 2025
Google search engine
HomeದಾವಣಗೆರೆDavangere breaking:ಭೂ ಪರಿವರ್ತನೆಗಾಗಿ 1.50ಲಕ್ಷ ಲಂಚ ಸ್ವೀಕರಿಸುವಾಗ ಹರಿಹರ ತಾಲೂಕ ಪಂಚಾಯಿತ್ ಇಒ ರವಿ ಹಾಗೂ...

Davangere breaking:ಭೂ ಪರಿವರ್ತನೆಗಾಗಿ 1.50ಲಕ್ಷ ಲಂಚ ಸ್ವೀಕರಿಸುವಾಗ ಹರಿಹರ ತಾಲೂಕ ಪಂಚಾಯಿತ್ ಇಒ ರವಿ ಹಾಗೂ ಸಾರಥಿ ಗ್ರಾಪಂ ಪಿಡಿಒ ರಾಘವೇಂದ್ರ ಲೋಕಾಯುಕ್ತ ಬಲೆಗೆ..!

ಭೂ ಪರಿವರ್ತನೆಗಾಗಿ 1.50ಲಕ್ಷ ಲಂಚ ಸ್ವೀಕರಿಸುವಾಗ ಹರಿಹರ ತಾಲೂಕ ಪಂಚಾಯಿತ್ ಇಒ ರವಿ ಹಾಗೂ ಸಾರಥಿ ಗ್ರಾಪಂ ಪಿಡಿಒ ರಾಘವೇಂದ್ರ ಲೋಕಾಯುಕ್ತ ಬಲೆಗೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ಪಂಚಾಯಿತ್ ಇಒ ಹಾಗೂ ಹರಿಹರ ತಾಲೂಕಿನ ಸಾರಥಿ ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ.

ಹರಿಹರದ ಬಳಿಯ ಅಮರಾವತಿ ಕಾಲೋನಿಯಲ್ಲಿ ಪಿಡಿಒ ರಾಘವೇಂದ್ರ ಮನೆಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ.

ಇಒ ರವಿ ಅವರ ನಿರ್ದೇಶನದಂತೆ ಪಿಡಿಒ ಲಂಚ ಸ್ವೀಕಾರದ ಹಿನ್ನೆಲೆ ಇಒ ರವಿ ಅವನ್ನ ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು.

ದಾವಣಗೆರೆ ಮೂಲದ ಶ್ರೀನಿವಾಸ ಟಿವಿ ಎಂಬುವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ.

ಹರಿಹರ ತಾಲೂಕಿನ ಸಾರಥಿ ಗ್ರಾಪಂ ವ್ಯಾಪ್ತಿಯ ಕರಲಹಳ್ಳಿ ಬಳಿ ಶ್ರೀನಿವಾಸ ಎಂಬುವರಿಗೆ ಒಂದು ಎಕರೆ ಜಮೀನು ಖರೀದಿಸಿ ಸೈಟ್ ಮಾಡುತ್ತಿದ್ದರು.

ಇದೇ ಜಮೀನು ಭೂ ಪರಿವರ್ತನೆಗೆ ಅನುಮತಿ ನೀಡಲು 1.60 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ.

1.50 ಲಕ್ಷರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪೂರೆ ನೇತ್ರತ್ವದಲ್ಲಿ ಇನ್ಸ್ ಪೇಕ್ಟರ್ ಗಳಾದ ಮಧುಸೂದನ್, ಪ್ರಭು ಸೂರಿನ್ ಹಾಗೂ ಎಚ್ ಎಸ್ ರಾಷ್ಟ್ರಪತಿ ದಾಳಿ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!