Wednesday, April 30, 2025
Google search engine
Homeತೀರ್ಥಹಳ್ಳಿCm medal:ಅತ್ಯುತ್ತಮ ಸೇವೆಗೆ ಮುಖ್ಯಮಂತ್ರಿ ಪದಕ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು..!

Cm medal:ಅತ್ಯುತ್ತಮ ಸೇವೆಗೆ ಮುಖ್ಯಮಂತ್ರಿ ಪದಕ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು..!

ಬೆಂಗಳೂರು:ಅರಣ್ಯ ಸಂರಕ್ಷಣೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜೇಂದ್ರ ಜಿ ಡಿ, ಉಪ ವಲಯ ಅರಣ್ಯಾಧಿಕಾರಿಗಳು, ಕುಂದಾ ಶಾಖೆ, ಆಗುಂಬೆ ವಲಯ ರವರಿಗೆ 2021ನೇ ಸಾಲಿನ ಮುಖ್ಯ ಮಂತ್ರಿ ಪದಕ ಹಾಗೂ ಅರಣ್ಯ ಸಂಶೋಧನೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಮಚಂದ್ರ ಕೆ, ನಿವೃತ್ತ ಗಸ್ತು ವನಪಾಲಕರು ರವರಿಗೆ 2020ನೇ ಸಾಲಿನ ಮುಖ್ಯ ಮಂತ್ರಿ ಪದಕ ಲಭಿಸಿರುತ್ತದೆ.

ಅತ್ಯುತ್ತಮ ಸೇವೆಗೆ ಈ ಇಬ್ಬರು ಅರಣ್ಯ ಅಧಿಕಾರಿಗಳಿಗೆ ಪ್ರಶಸ್ತಿ ಲಭಿಸಿರುವುದು ಅರಣ್ಯ ಇಲಾಖೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿನಂದನೆಯನ್ನು ಹಲವು ಇಲಾಖೆಯ ಅಧಿಕಾರಿಗಳು ಸಲ್ಲಿಸಿದ್ದಾರೆ.

ರಘುರಾಜ್ ಹೆಚ್‌.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...