Home ಶಿವಮೊಗ್ಗಡಾ. ಆರ್‌,ಎಂ ಮಂಜುನಾಥ್ ಗೌಡರಿಂದ ತೆರವಾಗಿದ್ದ ಸ್ಥಾನಕ್ಕೆ ದುಗ್ಗಪ್ಪ ಗೌಡ ಅವಿರೋಧ ಆಯ್ಕೆ..!

ಡಾ. ಆರ್‌,ಎಂ ಮಂಜುನಾಥ್ ಗೌಡರಿಂದ ತೆರವಾಗಿದ್ದ ಸ್ಥಾನಕ್ಕೆ ದುಗ್ಗಪ್ಪ ಗೌಡ ಅವಿರೋಧ ಆಯ್ಕೆ..!

by EDITOR NEWS WARRIORS
0 comments

ಶಿವಮೊಗ್ಗ : ಡಿಸಿಸಿ ಬ್ಯಾಂಕ್ ನ ಹಾಲಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರಿಂದ ತೆರವಾಗಿದ್ದ ಉಪವಿಭಾಗದ ಮಾರಾಟ ಹಾಗೂ ಸಂಸ್ಕರಣಾ ಸಹಕಾರ ಸಂಸ್ಥೆ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಅ.11ರಂದು ಚುನಾವಣೆ ನಡೆಯಲು ದಿನಾಂಕ ನಿಗದಿ ಮಾಡಲಾಗಿತ್ತು.

ಇದಕ್ಕೆ ಸಂಭಂದಿಸಿದಂತೆ ನಿನ್ನೆಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇತ್ತು ಇಂದು ನಾಮ ಪತ್ರ ವಾಪಸ್ಸು ಪಡೆಯಲು ದಿನಾಂಕ ನಿಗದಿ ಮಾಡಲಾಗಿತ್ತು, ಆರ್ ಎಮ್ ಮಂಜುನಾಥ್ ಗೌಡರು, ದುಗ್ಗಪ್ಪಗೌಡ ಮತ್ತು ವಿಜಯಕುಮಾರ (ದನಿ) ಅರ್ಜಿ ಸಲ್ಲಿಸಿದರು.

ಆರ್ ಎಮ್ ಎಮ್ ಮತ್ತು ದನಿ ಅರ್ಜಿ ವಾಪಸ್ಸು ಪಡೆದಿದ್ದರಿಂದ ದುಗ್ಗಪ್ಪಗೌಡರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಎಸಿ ಸತ್ಯನಾರಾಯಣ ಕರ್ತವ್ಯ ನಿರ್ವಹಿಸಿದ್ದಾರೆ.

ರಘುರಾಜ್ ಹೆಚ್‌. ಕೆ ‌.9449553305.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...