Wednesday, April 30, 2025
Google search engine
Homeರಾಷ್ಟ್ರೀಯBig news: ಇಡಿ ಗೆ ಹಿನ್ನೆಡೆ..! ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡರ ವಿಚಾರಣೆಗೆ...

Big news: ಇಡಿ ಗೆ ಹಿನ್ನೆಡೆ..! ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡರ ವಿಚಾರಣೆಗೆ ಹೈಕೋರ್ಟ್ ನಿಂದ ತಡೆಯಾಜ್ಞೆ..!

ಶಿವಮೊಗ್ಗ: ಅಪೆಕ್ಸ್ ಬ್ಯಾಂಕ್ ನ ಮಾಜಿ ಅಧ್ಯಕ್ಷರು ಡಿಸಿಸಿ ಬ್ಯಾಂಕಿನ ಹಾಲಿ ಅಧ್ಯಕ್ಷರಾದ ಡಾಕ್ಟರ್ ಆರ್ ಎಮ್ ಮಂಜುನಾಥ್ ಗೌಡರ ಶಿವಮೊಗ್ಗದ ಶರಾವತಿ ನಗರದ ಮನೆ, ತೀರ್ಥಹಳ್ಳಿಯ ಬೆಟಮಕ್ಕಿಯ ಮನೆ, ಕರಕುಚ್ಚಿಯ ನಿವಾಸ, ಡಿಸಿಸಿ ಬ್ಯಾಂಕ್ ನ ಕಚೇರಿ ಸೇರಿದಂತೆ ಬೆಂಗಳೂರಿನ ನಿವಾಸ ಹಾಗೂ ಕಚೇರಿಗಳ ಕಳೆದ ವಾರವಷ್ಟೇ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಗೌಡರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಮೇಲೆ ತವರೂರು ತೀರ್ಥಹಳ್ಳಿಯಲ್ಲಿ ಅವರಿಗೆ ಬೃಹತ್ ಸನ್ಮಾನ ಒಂದನ್ನು ಇಟ್ಟುಕೊಳ್ಳಲಾಗಿತ್ತು ಅದರ ಹಿಂದಿನ ದಿನ ಅಂದರೆ ಐದನೇ ತಾರೀಕು ಈ ದಾಳಿ ನಡೆದಿತ್ತು ಇದನ್ನು ರಾಜಕೀಯ ಪ್ರೇರಿತ ದಾಳಿ ಎಂದು ಮಾಜಿ ಸಚಿವ ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.

ಆರ್ ಎಂಮ್ ಮಂಜುನಾಥ್ ಗೌಡರಿಗೆ ವಿಚಾರಣೆಗೆ ಬರುವಂತೆ ಇಡಿ ನೋಟಿಸ್ ನೀಡಿತ್ತು.

ಆದರೆ ಆರ್‌ಎಂ ಮಂಜುನಾಥ್ ಗೌಡರು ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಇಡಿ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಮನವಿ ಸಲ್ಲಿಸಿದರು.

ಸದ್ಯಕ್ಕೆ ಹೈಕೋರ್ಟ್ ನಲ್ಲಿ ಇಡಿ ವಿಚಾರಣೆಗೆ ತಡೆಯಾಜ್ಞೆ ಸಿಕ್ಕಿದ್ದು ಗೌಡರು ಕೊಂಚ ರೀಲೀಫ್ ಆಗಿದ್ದಾರೆ ಎನ್ನಬಹುದು.

ರಘುರಾಜ್ ಹೆಚ್‌.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...