Wednesday, April 30, 2025
Google search engine
Homeಶಿವಮೊಗ್ಗSad news : ಅರಳಿಸುರಳಿ ಪ್ರಕರಣ ಚಿಕಿತ್ಸೆ ಫಲಕಾರಿಯಾಗದೆ ಭರತ್ ವಿಧಿವಶ...!

Sad news : ಅರಳಿಸುರಳಿ ಪ್ರಕರಣ ಚಿಕಿತ್ಸೆ ಫಲಕಾರಿಯಾಗದೆ ಭರತ್ ವಿಧಿವಶ…!

ತೀರ್ಥಹಳ್ಳಿ: ತಾಲೂಕಿನ ಅರಳಿಸುರಳಿ ಯಲ್ಲಿ ಬೆಂಕಿ ದುರಂತ ನಡೆದಿದ್ದು ಮನೆಯ ಯಜಮಾನ ಆತನ ಹೆಂಡತಿ ಹಾಗೂ ದೊಡ್ಡ ಮಗ ಹೀಗೆ ಇಡೀ ಅರ್ಚಕರ ಕುಟುಂಬ ಮೂವರು ಸಜೀವ ದಹನ ಆಗಿದ್ದರು.

ಆದರೆ ಈ ದುರಂತದಲ್ಲಿ ಬದಕಿ ಉಳಿದಿದ್ದ ಎರಡನೇ ಮಗ ಭರತ್ 28 ವರ್ಷದ ಯುವಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬದುಕಿದ್ದ ಒಂದೇ ಒಂದು ಸಾಕ್ಷಿಯು ಈಗ ಕೊನೆ ಉಸಿರು ಎಳೆದಿದ್ದು ಪೊಲೀಸರ ಸಮಗ್ರ ತನಿಖೆಯಿಂದ ಇದು ಅಗ್ನಿ ದುರಂತನಾ ಅಥವಾ ಸ್ವಯಂಕೃತ ಆತ್ಮಹತ್ಯೆನ ನಾ ಅಥವಾ ಯಾರಾದರೂ ಕೊಲೆ ಮಾಡಿ ಹಾಕಿರುವುದಾ ಎನ್ನುವ ಗಂಭೀರ ಸ್ವರೂಪದ ಪ್ರಕರಣ ಇದಾಗಿದ್ದು ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...