Sunday, June 15, 2025
Google search engine
Homeತೀರ್ಥಹಳ್ಳಿNews warriors big impact:ಅಕ್ರಮ ಕಲ್ಲು ಗಣಿಗಾರಿಕೆಗೆ ಬ್ರೇಕ್ ಹಾಕಲು ಮುಂದಾದ ಗಣಿ ಮತ್ತು ಭೂ...

News warriors big impact:ಅಕ್ರಮ ಕಲ್ಲು ಗಣಿಗಾರಿಕೆಗೆ ಬ್ರೇಕ್ ಹಾಕಲು ಮುಂದಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಮತ್ತು ತಂಡ..!

ತಿರ್ಥಹಳ್ಳಿ: ತಾಲೂಕಿನ ಪಟ್ಟಣಕ್ಕೆ ಹೊಂದಿಕೊಂಡಿರುವ ಮೇಲಿನ ಕುರವಳ್ಳಿಯ ಸರ್ವೆ ನಂ 75ರಲ್ಲಿ ನಿರಂತರವಾಗಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಪತ್ರಿಕೆ ನಿರಂತರವಾಗಿ ಸುದ್ದಿ ಪ್ರಕಟಿಸುತಿತ್ತು.

ಇದು ಸಾಲದೆಂಬಂತೆ ನೈಸರ್ಗಿಕವಾಗಿ ಸಿಗುವ ಕಲ್ಲುಗಳು ಮುಂದಿನ ಪೀಳಿಗೆಗೂ ಬಳಕೆಯಾಗಲಿ ಎನ್ನುವ ಉದ್ದೇಶದಿಂದ ಈ ಅಕ್ರಮ ಕಲ್ಲುಗಾಣಿಗಾರಿಕೆ ತಡೆಯುವ ಉದ್ದೇಶದಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ರಕ್ಷಣಾ ಧಿಕಾರಿಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಿಗೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಿಗೆ ಪತ್ರ ಬರೆದು ದೂರು ನೀಡಿದ್ದು ನಿರಂತರವಾಗಿ ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಗಮನಕ್ಕೆ ತರಲಾಗಿದ್ದು ಅವರುಗಳು ಸಹ ನಿರಂತರವಾಗಿ ದಾಳಿ ಮಾಡುತ್ತಿದ್ದು ಆದರೂ ಸಹ ನಿರಂತರವಾಗಿ ಆ ಭಾಗದಲ್ಲಿ ಅಕ್ರಮ ನಡೆಯುತ್ತಿದ್ದು ಇಂದು ಹಿರಿಯ ಭೂ ವಿಜ್ಞಾನಿ ನವೀನ್ ಮತ್ತು ಅವರ ತಂಡ ಸರ್ವೆ ನಂ 75 ರ ಮೇಲೆ ದಾಳಿ ಮಾಡಿ 2 ಕಲ್ಲು ತುಂಬಿದ ಲಾರಿಗಳನ್ನು ವಶಪಡಿಸಿಕೊಂಡು ತಿರ್ಥಹಳ್ಳಿ ಟೌನ್ ಠಾಣೆಯ ಸುಪರ್ದಿಗೆ ಒಪ್ಪಿಸಿ ಆ ಸ್ಥಳಕ್ಕೆ ಹೋಗದಂತೆ ಟ್ರೆಂಚ್ ಹೊಡೆಸಿದ್ದಾರೆ.

ಹಿಂದೆ ಕೂಡಾ ಇದೇ ತರಹ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೋಲಿಸ್ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡ ಇದೇ ರೀತಿ ಟ್ರೆಂಚ್ ಹೊಡೆದು ಅಕ್ರಮವನ್ನು ನಿಲ್ಲಿಸಿದರು .

ಆದರೆ ಸರ್ಕಾರಿ ಅಧಿಕಾರಿಗಳಿಗೂ ಬೆಲೆ ನೀಡದೆ ಮತ್ತೆ ಟ್ರಂಚ್ ಅನ್ನು ಮುಚ್ಚಿ ತಮ್ಮ ಅಕ್ರಮವನ್ನು ಮುಂದುವರಿಸಿದ್ದರು.

ಈಗ ಮತ್ತೆ ಟ್ರಂಚ್ ಹೊಡೆದು ತಡೆ ಹಾಕಿದ್ದಾರೆ ಈಗಲೂ ಕೂಡ ಅದೇ ತರ ಮಾಡುತ್ತಾರಾ ಈಗ ಅದೇ ತರ ಮಾಡಿದರೆ ಗಣಿ ಮತ್ತೊಬ್ಬ ವಿಜ್ಞಾನ ಇಲಾಖೆ ಟ್ರಸ್ ಪಾಸ್ ಕೇಸ್ ಹಾಕಿ ಆ ಅಕ್ರಮ ಕೋರರನ್ನು ಜೈಲಿಗೆ ಕಳಿಸುತ್ತಾ ರ ಕಾದು ನೋಡಬೇಕು.

ರಘುರಾಜ್ ಹೆಚ್‌.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!