Wednesday, April 30, 2025
Google search engine
Homeತೀರ್ಥಹಳ್ಳಿNews warriors big impact:ಅಕ್ರಮ ಕಲ್ಲು ಗಣಿಗಾರಿಕೆಗೆ ಬ್ರೇಕ್ ಹಾಕಲು ಮುಂದಾದ ಗಣಿ ಮತ್ತು ಭೂ...

News warriors big impact:ಅಕ್ರಮ ಕಲ್ಲು ಗಣಿಗಾರಿಕೆಗೆ ಬ್ರೇಕ್ ಹಾಕಲು ಮುಂದಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಮತ್ತು ತಂಡ..!

ತಿರ್ಥಹಳ್ಳಿ: ತಾಲೂಕಿನ ಪಟ್ಟಣಕ್ಕೆ ಹೊಂದಿಕೊಂಡಿರುವ ಮೇಲಿನ ಕುರವಳ್ಳಿಯ ಸರ್ವೆ ನಂ 75ರಲ್ಲಿ ನಿರಂತರವಾಗಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಪತ್ರಿಕೆ ನಿರಂತರವಾಗಿ ಸುದ್ದಿ ಪ್ರಕಟಿಸುತಿತ್ತು.

ಇದು ಸಾಲದೆಂಬಂತೆ ನೈಸರ್ಗಿಕವಾಗಿ ಸಿಗುವ ಕಲ್ಲುಗಳು ಮುಂದಿನ ಪೀಳಿಗೆಗೂ ಬಳಕೆಯಾಗಲಿ ಎನ್ನುವ ಉದ್ದೇಶದಿಂದ ಈ ಅಕ್ರಮ ಕಲ್ಲುಗಾಣಿಗಾರಿಕೆ ತಡೆಯುವ ಉದ್ದೇಶದಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ರಕ್ಷಣಾ ಧಿಕಾರಿಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಿಗೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಿಗೆ ಪತ್ರ ಬರೆದು ದೂರು ನೀಡಿದ್ದು ನಿರಂತರವಾಗಿ ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಗಮನಕ್ಕೆ ತರಲಾಗಿದ್ದು ಅವರುಗಳು ಸಹ ನಿರಂತರವಾಗಿ ದಾಳಿ ಮಾಡುತ್ತಿದ್ದು ಆದರೂ ಸಹ ನಿರಂತರವಾಗಿ ಆ ಭಾಗದಲ್ಲಿ ಅಕ್ರಮ ನಡೆಯುತ್ತಿದ್ದು ಇಂದು ಹಿರಿಯ ಭೂ ವಿಜ್ಞಾನಿ ನವೀನ್ ಮತ್ತು ಅವರ ತಂಡ ಸರ್ವೆ ನಂ 75 ರ ಮೇಲೆ ದಾಳಿ ಮಾಡಿ 2 ಕಲ್ಲು ತುಂಬಿದ ಲಾರಿಗಳನ್ನು ವಶಪಡಿಸಿಕೊಂಡು ತಿರ್ಥಹಳ್ಳಿ ಟೌನ್ ಠಾಣೆಯ ಸುಪರ್ದಿಗೆ ಒಪ್ಪಿಸಿ ಆ ಸ್ಥಳಕ್ಕೆ ಹೋಗದಂತೆ ಟ್ರೆಂಚ್ ಹೊಡೆಸಿದ್ದಾರೆ.

ಹಿಂದೆ ಕೂಡಾ ಇದೇ ತರಹ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೋಲಿಸ್ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡ ಇದೇ ರೀತಿ ಟ್ರೆಂಚ್ ಹೊಡೆದು ಅಕ್ರಮವನ್ನು ನಿಲ್ಲಿಸಿದರು .

ಆದರೆ ಸರ್ಕಾರಿ ಅಧಿಕಾರಿಗಳಿಗೂ ಬೆಲೆ ನೀಡದೆ ಮತ್ತೆ ಟ್ರಂಚ್ ಅನ್ನು ಮುಚ್ಚಿ ತಮ್ಮ ಅಕ್ರಮವನ್ನು ಮುಂದುವರಿಸಿದ್ದರು.

ಈಗ ಮತ್ತೆ ಟ್ರಂಚ್ ಹೊಡೆದು ತಡೆ ಹಾಕಿದ್ದಾರೆ ಈಗಲೂ ಕೂಡ ಅದೇ ತರ ಮಾಡುತ್ತಾರಾ ಈಗ ಅದೇ ತರ ಮಾಡಿದರೆ ಗಣಿ ಮತ್ತೊಬ್ಬ ವಿಜ್ಞಾನ ಇಲಾಖೆ ಟ್ರಸ್ ಪಾಸ್ ಕೇಸ್ ಹಾಕಿ ಆ ಅಕ್ರಮ ಕೋರರನ್ನು ಜೈಲಿಗೆ ಕಳಿಸುತ್ತಾ ರ ಕಾದು ನೋಡಬೇಕು.

ರಘುರಾಜ್ ಹೆಚ್‌.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...