Wednesday, April 30, 2025
Google search engine
HomeದಾವಣಗೆರೆLokayukta big ride: ಅಬಕಾರಿ ಆಯುಕ್ತೆ ,ನಿರೀಕ್ಷಕಿ,ಸೇರಿ ನಾಲ್ವರು ಲೋಕಾಯುಕ್ತ ಬಲೆಗೆ..!

Lokayukta big ride: ಅಬಕಾರಿ ಆಯುಕ್ತೆ ,ನಿರೀಕ್ಷಕಿ,ಸೇರಿ ನಾಲ್ವರು ಲೋಕಾಯುಕ್ತ ಬಲೆಗೆ..!

ದಾವಣಗೆರೆ: ಜಿಲ್ಲೆಯ ಅಬಕಾರಿ ಇಲಾಖೆಯ ಆಯುಕ್ತೆ ಸ್ವಪ್ನ, ಹರಿಹರ ಅಬಕಾರಿ ನಿರೀಕ್ಷಕಿ ಶೀಲಾ, ಪ್ರಥಮ ದರ್ಜೆ ಸಹಾಯಕ ಅಶೋಕ್ ಹೆಚ್ಎಂ, ದ್ವಿತೀಯ ದರ್ಜೆ ಸಹಾಯಕಿ ಶೈಲಾಶ್ರೀ, ಸೇರಿದಂತೆ ನಾಲ್ವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ..

ಏನಿದು ಪ್ರಕರಣ :

ಹರಿಹರದ ಉದ್ಯಮಿ ಡಿಜೆ ರಘುನಾಥ್ ದೂರಿನ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತರ ಬಲೆಗೆ ಈ ತಿಮಿಂಗಲಗಳು ಬಿದ್ದಿದ್ದು ಎರಡನೇ ರೈಲ್ವೆ ಗೇಟ್ ಅಮರಾವತಿ ಹರಿಹರದಲ್ಲಿರುವ ಡಿ ಜಿ ಆರ್ ಅಮ್ಯೂಸ್ಮೆಂಟ್ ಪಾರ್ಕ್ ಸಿಎಲ್ ಸೆವೆನ್ ಲೈಸೆನ್ಸ್ ಮಾಡಿಕೊಡಲು 3 ಲಕ್ಷಕ್ಕೆ ಈ ಭ್ರಷ್ಟ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು ಈ ಬೇಡಿಕೆಯನ್ನು ಲೋಕಾಯುಕ್ತರ ಗಮನಕ್ಕೆ ಡಿಜೆ ರಘುನಾಥ್ ತಂದಿದ್ದರು ಆ ದೂರಿನ ಆದರದ ಮೇಲೆ ಡಿಜೆ ರಘುನಾಥ್ 3ಲಕ್ಷ ಹಣವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ನೀಡುವಾಗ ಲೋಕಾಯುಕ್ತರ ಬಲೆಗೆ ಅಬಕಾರಿ ಇಲಾಖೆಯ ಭ್ರಷ್ಟರು ಸಿಕ್ಕಿಬಿದ್ದಿದ್ದಾರೆ..

ಲೋಕಾಯುಕ್ತ ಎಸ್ ಪಿ ಕೌಲಾಪುರೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಪ್ರಭು, ಮಧುಸೂದನ್, ರಾಷ್ಟ್ರಪತಿ, ಹಾವೇರಿಯ ಮಂಜುನಾಥ್ ಪಂಡಿತ್, ಹಾಗೂ ಲೋಕಾಯುಕ್ತ ಸಿಬ್ಬಂದಿಗಳು ಈ ದಾಳಿ ನಡೆಸಿದ್ದಾರೆ ‌.

ಈ ಭ್ರಷ್ಟ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದವು ಆದರೆ ನೇರವಾಗಿ ಸಿಕ್ಕಿರಲಿಲ್ಲ ಈಗ ನೇರವಾಗಿ ಲಂಚ ತೆಗೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಪಾಲಾಗಿದ್ದಾರೆ.

ರಘುರಾಜ್ ಹೆಚ್‌. ಕೆ 9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...