Home ಶಿವಮೊಗ್ಗರೋಗಿಗಳಿಗೆ ಶಾಸಕರ ಸಾಥ್ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ಉದ್ಘಾಟನೆ..!ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಮೆಟ್ರೋ ಆಸ್ಪತ್ರೆಯಲ್ಲಿ ಲಭ್ಯ..!

ರೋಗಿಗಳಿಗೆ ಶಾಸಕರ ಸಾಥ್ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ಉದ್ಘಾಟನೆ..!ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಮೆಟ್ರೋ ಆಸ್ಪತ್ರೆಯಲ್ಲಿ ಲಭ್ಯ..!

by EDITOR NEWS WARRIORS
0 comments

ಶಿವಮೊಗ್ಗ: ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಮೆಟ್ರೋ ಸಮೂಹ ಸಂಸ್ಥೆಗಳ ವತಿಯಿಂದ ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ನ ಉದ್ಘಾಟನಾ ಸಮಾರಂಭವು ಯಶಸ್ವಿಯಾಗಿ ನೆರವೇರಿತು.

ವಿಶೇಷವೆಂದರೆ ರೋಗಿಗಳಿಂದಲೇ ಸಮಾರಂಭವನ್ನು ಉದ್ಘಾಟಿಸಲಾಯಿತು ಇವರಿಗೆ ಶಿವಮೊಗ್ಗ ಶಾಸಕರಾದ ಚನ್ನಬಸಪ್ಪ ಚೆನ್ನಿ ಅವರು ಸಾಥ್ ನೀಡಿದರು.

ಸಮಾರಂಭದಲ್ಲಿ ಶಿವಮೊಗ್ಗದ ಶಾಸಕರಾದ ಎಸ್. ಎನ್ ಚೆನ್ನಬಸಪ್ಪ ಮತ್ತು ಜಿಲ್ಲಾ ಆರೋಗ್ಯಧಿಕಾರಿಗಳಾದ ಡಾ. ರಾಜೇಶ್ ಸುರಗಿಹಳ್ಳಿ, ಮೆಟ್ರೋ ಆಸ್ಪತ್ರೆಯ ಅಧ್ಯಕ್ಷರಾದ ಡಾ. ಪಿ. ಲಕ್ಷ್ಮೀನಾರಾಯಣ ಆಚಾರ್, ಸಿ. ಇ . ಓ ಆದ ಡಾ. ತೇಜಸ್ವಿ ಮತ್ತು ವೈದ್ಯಕೀಯ ನಿರ್ದೇಶಕರಾದ ಡಾ. ಪೃಥ್ವಿ ಬಿ. ಸಿ ಹಾಗೂ ಮೆಟ್ರೋ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಸ್ಪತ್ರೆಯ ನಿರ್ದೇಶಕರಾದ ಡಾಕ್ಟರ್ ಪೃಥ್ವಿಯವರು ಮಾತನಾಡಿ ಡಯಾಬಿಟಿಸ್ ರೋಗಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಡಯಾಬಿಟಿಸ್ ರೋಗಿಗಳಿಗೆ ಅವರ ರೋಗದ ತೀವ್ರತೆ ಯಾವ ಪ್ರಮಾಣದಲ್ಲಿದೆ ಎನ್ನುವುದನ್ನು ಪತ್ತೆ ಹಚ್ಚುವ ಯಂತ್ರ ಇದಾಗಿದ್ದು ಇದರ ಆಧಾರದ ಮೇಲೆ ರೋಗಿಗಳು ಯಾವ ಪಾದರಕ್ಷೆಗಳನ್ನು ಧರಿಸಬೇಕು ಎನ್ನುವ ನಿರ್ಧಾರವನ್ನು ಕೂಡ ಮಾಡಿ ನಂತರ ಅವರಿಗೆ ಆ ಪಾದರಕ್ಷೆಗಳನ್ನು ಕೂಡ ನೀಡುವ ದೃಷ್ಟಿಯಿಂದ ವಿಶೇಷವಾಗಿ ವಿನೂತನವಾಗಿ ಡಯಾಬಿಟಿಸ್ ಪೇಷಂಟ್ ಗಳಿಗೆ ಗೋಸ್ಕರ ನೇ ಈ ಯಂತ್ರವನ್ನು ತರಿಸಲಾಗಿದ್ದು ಇದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಡಾಕ್ಟರ್ ಪೃಥ್ವಿಯವರು ತಿಳಿಸಿದರು.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!