Monday, June 16, 2025
Google search engine
Homeಶಿವಮೊಗ್ಗರೋಗಿಗಳಿಗೆ ಶಾಸಕರ ಸಾಥ್ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ಉದ್ಘಾಟನೆ..!ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಮೆಟ್ರೋ ಆಸ್ಪತ್ರೆಯಲ್ಲಿ...

ರೋಗಿಗಳಿಗೆ ಶಾಸಕರ ಸಾಥ್ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ಉದ್ಘಾಟನೆ..!ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಮೆಟ್ರೋ ಆಸ್ಪತ್ರೆಯಲ್ಲಿ ಲಭ್ಯ..!

ಶಿವಮೊಗ್ಗ: ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಮೆಟ್ರೋ ಸಮೂಹ ಸಂಸ್ಥೆಗಳ ವತಿಯಿಂದ ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ನ ಉದ್ಘಾಟನಾ ಸಮಾರಂಭವು ಯಶಸ್ವಿಯಾಗಿ ನೆರವೇರಿತು.

ವಿಶೇಷವೆಂದರೆ ರೋಗಿಗಳಿಂದಲೇ ಸಮಾರಂಭವನ್ನು ಉದ್ಘಾಟಿಸಲಾಯಿತು ಇವರಿಗೆ ಶಿವಮೊಗ್ಗ ಶಾಸಕರಾದ ಚನ್ನಬಸಪ್ಪ ಚೆನ್ನಿ ಅವರು ಸಾಥ್ ನೀಡಿದರು.

ಸಮಾರಂಭದಲ್ಲಿ ಶಿವಮೊಗ್ಗದ ಶಾಸಕರಾದ ಎಸ್. ಎನ್ ಚೆನ್ನಬಸಪ್ಪ ಮತ್ತು ಜಿಲ್ಲಾ ಆರೋಗ್ಯಧಿಕಾರಿಗಳಾದ ಡಾ. ರಾಜೇಶ್ ಸುರಗಿಹಳ್ಳಿ, ಮೆಟ್ರೋ ಆಸ್ಪತ್ರೆಯ ಅಧ್ಯಕ್ಷರಾದ ಡಾ. ಪಿ. ಲಕ್ಷ್ಮೀನಾರಾಯಣ ಆಚಾರ್, ಸಿ. ಇ . ಓ ಆದ ಡಾ. ತೇಜಸ್ವಿ ಮತ್ತು ವೈದ್ಯಕೀಯ ನಿರ್ದೇಶಕರಾದ ಡಾ. ಪೃಥ್ವಿ ಬಿ. ಸಿ ಹಾಗೂ ಮೆಟ್ರೋ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಸ್ಪತ್ರೆಯ ನಿರ್ದೇಶಕರಾದ ಡಾಕ್ಟರ್ ಪೃಥ್ವಿಯವರು ಮಾತನಾಡಿ ಡಯಾಬಿಟಿಸ್ ರೋಗಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಡಯಾಬಿಟಿಸ್ ರೋಗಿಗಳಿಗೆ ಅವರ ರೋಗದ ತೀವ್ರತೆ ಯಾವ ಪ್ರಮಾಣದಲ್ಲಿದೆ ಎನ್ನುವುದನ್ನು ಪತ್ತೆ ಹಚ್ಚುವ ಯಂತ್ರ ಇದಾಗಿದ್ದು ಇದರ ಆಧಾರದ ಮೇಲೆ ರೋಗಿಗಳು ಯಾವ ಪಾದರಕ್ಷೆಗಳನ್ನು ಧರಿಸಬೇಕು ಎನ್ನುವ ನಿರ್ಧಾರವನ್ನು ಕೂಡ ಮಾಡಿ ನಂತರ ಅವರಿಗೆ ಆ ಪಾದರಕ್ಷೆಗಳನ್ನು ಕೂಡ ನೀಡುವ ದೃಷ್ಟಿಯಿಂದ ವಿಶೇಷವಾಗಿ ವಿನೂತನವಾಗಿ ಡಯಾಬಿಟಿಸ್ ಪೇಷಂಟ್ ಗಳಿಗೆ ಗೋಸ್ಕರ ನೇ ಈ ಯಂತ್ರವನ್ನು ತರಿಸಲಾಗಿದ್ದು ಇದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಡಾಕ್ಟರ್ ಪೃಥ್ವಿಯವರು ತಿಳಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!