Wednesday, April 30, 2025
Google search engine
Homeರಾಜ್ಯಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಪ್ರತಿಮಾ ಭೀಕರ ಹತ್ಯೆ‌ಗೆ ಕಾರಣವೇನು..?

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಪ್ರತಿಮಾ ಭೀಕರ ಹತ್ಯೆ‌ಗೆ ಕಾರಣವೇನು..?

ಬೆಂಗಳೂರು: ದೊಡ್ಡ ಕಲ್ಸಂದ್ರ ಬಳಿಯ ಗೋಕುಲ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದ ಬೆಂಗಳೂರು ಅರ್ಬನ್ ನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಪ್ರತಿಮಾ ಭೀಕರ ಹತ್ಯೆಯಾಗಿದ್ದು.

ಇಲ್ಲಿಯವರೆಗೂ ಪ್ರತಿಮಾ ಕೂಲೆ ಮಾಡಿದ ಆರೋಪಿಗಳು ಯಾರು ಎಂದು ಪತ್ತೆಯಾಗಿಲ್ಲ ಆದರೆ ಗಣಿ ಮಾಫಿಯಾ ಇದರ ಹಿಂದಿದೆ ಎನ್ನಲಾಗುತ್ತಿದೆ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಿ ಎಂದು ಹೇಳಿದ್ದೆ ತಪ್ಪಾಯಿತು ಅದು ಕೊಲೆಗೆ ಕಾರಣವಾಯಿತಾ..? ಅಪಾರ್ಟ್ಮೆಂಟ್ ನಲ್ಲಿ ಸಿಸಿ ಕ್ಯಾಮೆರಾ ಇದ್ದರೂ ಆರೋಪಿಯ ಪತ್ತೆಯಾಗಿದ್ದರು ಏಕೆ ಇನ್ನೂ ಪೊಲೀಸ್ ಇಲಾಖೆ ಪ್ರಕಟ ಮಾಡಿಲ್ಲ ಈ ಕೊಲೆಯ ಹಿಂದೆ ಬಲವಾದ ಕೈಗಳು ಇದೆಯಾ..? ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು ಆರೋಪಿಗಳನ್ನು ಬಂಧಿಸಿ ಎಂದು ಆದೇಶ ನೀಡಿದ್ದಾರೆ.

ಆದರೂ ಕಾಣದ ಕೈಗಳು ಇಲ್ಲಿ ಕೆಲಸ ಮಾಡುತ್ತಿದೆಯಾ..? ಎನ್ನುವ ಅನುಮಾನಗಳು ವ್ಯಕ್ತವಾಗುತ್ತಿವೆ.

ಒಟ್ಟಿನಲ್ಲಿ ಪ್ರಕರಣ ಸಾಕಷ್ಟು ತಿರುವು ಪಡೆದುಕೊಳ್ಳುತ್ತಿದ್ದು ಪ್ರಕರಣದ ನೈಜ್ಯ ಸುದ್ದಿಯ ಹಿಂದೆ ಪತ್ರಿಕೆ ಕೂಡ ಗಮನ ನೀಡಿದ್ದು ಸಂಪೂರ್ಣ ಮಾಹಿತಿಯನ್ನು ನೀಡಲಿದೆ…

ಇತ್ತ ಪ್ರತಿಮಾ ಪಾರ್ಥಿವ ಶರೀರವನ್ನು ತೀರ್ಥಹಳ್ಳಿಗೆ ತಂದಿದ್ದು ನಾಳೆ ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಲಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...