Sunday, June 15, 2025
Google search engine
Homeಶಿವಮೊಗ್ಗಸುದರ್ಶನ್ ತಾಯಿಮನೆ ರವರಿಗೆ "ಕಮಲ ಪತ್ರ ಪ್ರಶಸ್ತಿ"

ಸುದರ್ಶನ್ ತಾಯಿಮನೆ ರವರಿಗೆ “ಕಮಲ ಪತ್ರ ಪ್ರಶಸ್ತಿ”

ಜೆಸಿಐ ಭಾರತದ ಪ್ರತಿಷ್ಠಿತ ವಲಯ24ರ ಅನುಬಂಧ ವಲಯ ಸಮ್ಮೇಳದಲ್ಲಿ ತಾಯಿಮನೆ ಸುದರ್ಶನ್ ರವರ ಸೇವೆಯನ್ನು ಗುರುತಿಸಿ, ವೀರಶೈವ ಸಾಂಸ್ಕೃತಿಕ ಭವನದಲ್ಲಿ ವಲಯದ ಪ್ರತಿಷ್ಠಿತ ಪ್ರಶಸ್ತಿಯಾದ “ಕಮಲ ಪತ್ರ-2023” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಅಕ್ಷರ ಸಂತರು ಹರೇಕಳ ಹಾಜಬ್ಬ, ಸಂಸದರಾದ ಬಿ .ವೈ ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್ ಅರುಣ್ ರವರು ಮತ್ತು ಸರ್ಜಿ ಫೌಂಡೇಶನ್ ಅಧ್ಯಕ್ಷರಾದ ಡಾ. ಧನಂಜಯ್ ಸರ್ಜಿ ಹಾಗೂ ವಲಯ24ರ ಅಧ್ಯಕ್ಷರಾದ ಜೆ ಸಿ ಅನುಷ್ ಗೌಡ, ಜೆ ಸಿ ಶ್ರೀಧರ್ ಹೆಗಡೆ ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!