Wednesday, April 30, 2025
Google search engine
Homeರಾಜ್ಯಹರಿಹರದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ,38ನೇ ರಾಜ್ಯಮಟ್ಟದ ಟೈಕ್ವಾಂಡೋ ಸ್ಪರ್ಧೆಯಲ್ಲಿ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ...

ಹರಿಹರದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ,38ನೇ ರಾಜ್ಯಮಟ್ಟದ ಟೈಕ್ವಾಂಡೋ ಸ್ಪರ್ಧೆಯಲ್ಲಿ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ…

ರಾಷ್ಟ್ರೀಯ ಕ್ರೀಡಾ ದಿನಾಚರಣೆ,ಅಂತರಾಷ್ಟ್ರೀಯ ಟೈಕ್ಟಾಂಡೋ ದಿನಾಚರಣೆ ಮತ್ತು 38ನೇ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತ ಕ್ರೀಡಾಪಟುಗಳಿಗೆ ಹರಿಹರದ ತಾಲ್ಲೂಕು ಕ್ರಿಂಡಾಗಣದಲ್ಲಿ ಅಭಿನಂದನೆಗಳನ್ನುಸಲ್ಲಿಸಲಾಯಿತು.ಅಧ್ಯಕ್ಷತೆಯನ್ನು ಹರಿಹರದ ಮಾಜಿ ಶಾಸಕರದ ಶ್ರೀ ಯುತ ಬಿ. ಪಿ. ಹರೀಶ್ ರವರು ಮುಖ್ಯ ಅತಿಥಿಗಳಾಗಿ ಶಶಿಕುಮಾರ್ ಅಧ್ಯಕ್ಷರು ತಪೋವನ ಆಯುರ್ವೇದ ಕಾಲೇಜು ಬಾತಿ, ಹರಿಹರ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶ್ರೀ ಬಿ.ಸಿ. ಸಿದ್ದಪ್ಪ ,ತಾಲ್ಲೂಕು ದೈಹಿಕ ವಿಷಯ ಪರಿವೀಕ್ಷಕರು ಶ್ರೀಮತಿ ಮಂಜುಳ ಎನ್. ಪಿ., ತಾಲ್ಲೂಕು ಭಾ ಜ ಪ ರೈತ ಮೊರ್ಚ ಅಧ್ಯಕ್ಷರದ ವೀರಣ್ಣ ಕೊಂಡಜ್ಜಿ,ಮಾಜಿ ದೂಡಸದಸ್ಯರದ ರಾಜು ರೋಖಡೆ,ನಗರಸಭೆಯ ಸದಸ್ಯರಾದ ನಿಂಬಕ್ಕ ಚಂದಾಪುರ ಮತ್ತು ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಪ್ರವೀಣ್ ಜಿ.ವಿ ರವರು ಕಾರ್ಯದರ್ಶಿ/ತರಬೇತುದಾರದ ಪ್ರಭಾಕರ ಎಸ್. ರಮೇಶ ಎನ್ ಪೂಷಕರು ಕ್ರೀಡಾ ಅಭಿಮಾನಿಗಳು ಉಪಸ್ಥಿತರಿದ್ದರು ನಿರೂಪಣೆ ಶ್ರೀ ಡಾಕ್ಟರ್ ಹನುಮಂತರಾಜ ನೆರವೆರಿಸಿದರು.

ವರದಿ… ರಘುರಾಜ್ ಹೆಚ್.. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...