Wednesday, April 30, 2025
Google search engine
Homeಶಿವಮೊಗ್ಗಮುದ್ದಣ್ಣನ ಕೆರೆ ಪ್ರಕರಣ ಮುಗಿದ ಅಧ್ಯಾಯವಾದರೆ ಮತ್ತೇಕೆ ಜಿಲ್ಲಾಧಿಕಾರಿಗಳ ಸಭೆ..?

ಮುದ್ದಣ್ಣನ ಕೆರೆ ಪ್ರಕರಣ ಮುಗಿದ ಅಧ್ಯಾಯವಾದರೆ ಮತ್ತೇಕೆ ಜಿಲ್ಲಾಧಿಕಾರಿಗಳ ಸಭೆ..?

ಶಿವಮೊಗ್ಗ: ಮುದ್ದಣ್ಣನ ಕೆರೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರನ್ನು ಶಿವಮೊಗ್ಗ ಜಿಲ್ಲೆಯಿಂದ ಕೋಲಾರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಆದರೆ ಸರ್ಕಾರಕ್ಕೆ ವಂಚನೆಯಾಗಿರುವ ಸುಮಾರು 72 ಲಕ್ಷಗಳನ್ನು ಬರಿಸುವುದು ಯಾರು ಎನ್ನುವ ಚರ್ಚೆ ಶುರುವಾಗಿದೆ ಆದರೆ ಷಡಾಕ್ಷರಿ ಅವರು ಇದು ಮುಗಿದ ಅಧ್ಯಾಯ ನನ್ನದು ಇದರಲ್ಲಿ ಪಾತ್ರ ಏನು ಇಲ್ಲ ನನಗೆ ಕ್ಲೀನ್ ಚಿಟ್ ಸಿಕ್ಕಿದೆ ಎನ್ನುತ್ತಾರೆ ಹಾಗಾದರೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇದೇ ತಿಂಗಳ 16ನೇ ತಾರೀಕು ಸಭೆ ನಿಗದಿಪಡಿಸಿರುವುದು ಏಕೆ ಎನ್ನುವುದು ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.

ಜಿಲ್ಲಾಧಿಕಾರಿಗಳ ಸಭೆಯಲ್ಲಿ ಏನು ಚರ್ಚೆ ನಡೆಯುತ್ತದೆ ಏನು ನಿರ್ಧಾರವಾಗುತ್ತದೆ ಮತ್ತೆ ಯಾರು ಈ ಪ್ರಕರಣದಲ್ಲಿ ಸಿಲುಕಿ ಕೊಳ್ಳುತ್ತಾರೆ ಎನ್ನುವ ಕುತೂಹಲ ಎಡೆಮಾಡಿದೆ ಒಟ್ಟಿನಲ್ಲಿ ಮುದ್ದಣ್ಣನ ಕೆರೆ ಪ್ರಕರಣದಲ್ಲಿ ಒಂದಷ್ಟು ಜನ ಮುಳುಗುವುದಂತು ಖಚಿತ …

ರಘುರಾಜ್ ಹೆಚ್‌.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...