Wednesday, April 30, 2025
Google search engine
Homeಶಿವಮೊಗ್ಗSHIVAMOGGA:ಸಕ್ರೆಬೈಲ್ ಗರ್ಭಿಣಿ ಆನೆ ಬಾಲ ಕಟ್ ಪ್ರಕರಣ ಕಾವಾಡಿಗಳನ್ನು ಅಮಾನತ್ತು ಗೊಳಿಸಿ ಕೈ ತೊಳೆದುಕೊಂಡ...

SHIVAMOGGA:ಸಕ್ರೆಬೈಲ್ ಗರ್ಭಿಣಿ ಆನೆ ಬಾಲ ಕಟ್ ಪ್ರಕರಣ ಕಾವಾಡಿಗಳನ್ನು ಅಮಾನತ್ತು ಗೊಳಿಸಿ ಕೈ ತೊಳೆದುಕೊಂಡ ಅರಣ್ಯ ಇಲಾಖೆ..! ನಿಜವಾದ ಆರೋಪಿಗಳ ಬಂಧನವಾಗಿಲ್ಲ ಏಕೆ..?!

ಶಿವಮೊಗ್ಗ: ಸಕ್ರೆಬೈಲ್ ಆನೆ ಬಿಡಾರದ ಗರ್ಭಿಣಿ ಆನೆ ಭಾನುಮತಿಯ ಬಾಲವನ್ನು ಕಟ್ ಮಾಡಿದ ಪ್ರಕರಣ ತೀವ್ರ ಸಂಚಲನ ಮೂಡಿಸಿತ್ತು ಈ ಪ್ರಕರಣದ ತನಿಖೆ ನಡೆಸಿದ ಅರಣ್ಯ ಇಲಾಖೆ, ಕೊನೆಗೆ ಕಾವಾಡಿಗಳಾದ ಸುದೀಪ್ ಮತ್ತು ಮಹಮದ್ ಎನ್ನುವ ಇಬ್ಬರನ್ನು ಅಮಾನತ್ತು ಗೊಳಿಸಿದೆ.

ತುಂಬು ಗರ್ಭಿಣಿಯಾಗಿದ್ದ ಭಾನುಮತಿ ಆನೆಯನ್ನು ನೋಡಿಕೊಂಡಿದ್ದ ಕಾವಾಡಿಗಳಾದ ಸುದೀಪ್ ಮತ್ತು ಮೊಹಮ್ಮದವರನ್ನು ಅಮಾನತ್ತು ಗೊಳಿಸಲಾಗಿದೆ.

ಸಂಶಯ ಮೂಡುವುದು ಇಲ್ಲೇ ಆನೆಯ ಬಾಲ ಕಟ್ ಮಾಡಿದ್ದು ಯಾರು ಯಾವ ಉದ್ದೇಶಕ್ಕೆ ಅದರಲ್ಲಿ ಇವರ ಪಾತ್ರವೇನು? ಅರಣ್ಯ ಇಲಾಖೆಯ ನಿರ್ಲಕ್ಷವೇನು ಎನ್ನುವುದರ ಸಂಪೂರ್ಣ ತನಿಖೆ ಇಲ್ಲಿ ನಡೆದಿಲ್ಲ ಮೇಲ್ನೋಟಕ್ಕೆ ಕಾವಾಡಿಗಳನ್ನು ಅಮಾನತ್ತುಗೊಳಿಸಿ ಅರಣ್ಯ ಇಲಾಖೆ ಕೈತೊಳೆದುಕೊಂಡು ನಿಜವಾದ ಆರೋಪಿಗಳನ್ನು ರಕ್ಷಣೆ ಮಾಡಿದೆ ಎನ್ನುವ ಸಂಶಯ ಕಾಡುತ್ತಿದೆ ಇದು ಮತ್ತೊಮ್ಮೆ ತನಿಖೆ ಆಗಬೇಕು ಯಾರು ನಿಜವಾದ ಆರೋಪಿಗಳಿದ್ದಾರೆ ಅವರ ವಿರುದ್ಧ ಪ್ರಕರಣ ದಾಖಲಾಗಬೇಕು.

ಇಲ್ಲವಾದಲ್ಲಿ ಇಂತಹ ಪ್ರಕರಣಗಳು ಮತ್ತೆ ಮರುಕರಿಸುವುದರಲ್ಲಿ ಸಂಶಯವಿಲ್ಲ.

ರಘುರಾಜ್ ಹೆಚ್‌.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...