Wednesday, April 30, 2025
Google search engine
Homeಶಿವಮೊಗ್ಗShivamogga breaking: ಅಕ್ಕನ ಆತ್ಮಹತ್ಯೆಗೆ ಸೇಡು ತೀರಿಸಿಕೊಂಡ ತಮ್ಮಂದಿರು..?

Shivamogga breaking: ಅಕ್ಕನ ಆತ್ಮಹತ್ಯೆಗೆ ಸೇಡು ತೀರಿಸಿಕೊಂಡ ತಮ್ಮಂದಿರು..?

ಶಿವಮೊಗ್ಗ: ಎರಡು ವರ್ಷಗಳ ಹಿಂದೆ ಶಿಕ್ಷಕಿ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿದ್ದರು ಇದರ ಹಿನ್ನೆಲೆ ಅಶೋಕ ರೋಡ್ ಧರ್ಮರಾಯನ ಕೇರಿ ನಿವಾಸಿಯಾದ ಸುಮಾರು 35 ವರ್ಷದ ಮಲ್ಲೇಶ್ ಆಲಿಯಾಸ್ ಮಲ್ಲ ಎನ್ನುವನು ಜ್ಯೋತಿಗೆ ತನ್ನನ್ನು ಪ್ರೀತಿಸುವಂತೆ ಹೇಳಿ ನಿರಂತರವಾಗಿ ಹಿಂಸೆ ನೀಡುತ್ತಿದ್ದ ಹಿಂಸೆಯನ್ನು ತಾಳಲಾರದೆ ಜ್ಯೋತಿ ಆತ್ಮಹತ್ಯೆಗೆ ಶರಣಾಗಿದ್ದಳು.

ಈ ಪ್ರಕರಣ ನಡೆದು ಎರಡು ವರ್ಷಗಳ ನಂತರ ಅಂದರೆ ಇವತ್ತು 7:30ರ ಸುಮಾರಿಗೆ ಶಿವಶಂಕರ್ ವೈನ್ಸ್ ಪಕ್ಕ ಹೊಳೆಹೊನ್ನೂರು ರಸ್ತೆ ಮಟನ್ ಅಂಗಡಿಯ ಪಕ್ಕ ಮಲ್ಲನ ಮರ್ಡರ್ ಆಗಿದೆ.

ಈ ಕೊಲೆಯನ್ನು ತನ್ನ ಅಕ್ಕನ ಆತ್ಮಹತ್ಯೆಗೆ ಸೇಡು ತೀರಿಸಿಕೊಳ್ಳಲು ಆಕೆಯ ತಮ್ಮಂದಿರಾದ ಶ್ರೇಯಸ್ ಪಾತಾಲಿ, ಕಾರ್ತಿ, ಹಾಗೂ ಸಹಚರರು ಸೇರಿಕೊಂಡು ಮಾಡಿದ್ದಾರೆ ಎನ್ನಲಾಗುತ್ತಿದೆ.

ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೇಸನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆಬಿಸಿದ್ದಾರೆ.

ರಘುರಾಜ್ ಹೆಚ್‌.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...