Tuesday, April 29, 2025
Google search engine
Homeಅಂತಾರಾಷ್ಟ್ರೀಯShivamogga: ವಿಶ್ವಕಪ್ ಫೈನಲ್ ಭಾರತ ಆಸ್ಟ್ರೇಲಿಯಾ ಹೈ ವೋಲ್ಟೇಜ್ ಪಂದ್ಯದ ವೀಕ್ಷಣೆಗೆ ನೆಹರೂ ...

Shivamogga: ವಿಶ್ವಕಪ್ ಫೈನಲ್ ಭಾರತ ಆಸ್ಟ್ರೇಲಿಯಾ ಹೈ ವೋಲ್ಟೇಜ್ ಪಂದ್ಯದ ವೀಕ್ಷಣೆಗೆ ನೆಹರೂ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ..!

ಶಿವಮೊಗ್ಗ: ನಾಳೆ ಅಹ್ಮದಬಾದ್ ನಲ್ಲಿ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಅಂತಿಮ ಪಂದ್ಯದ ನೇರ ಪ್ರಸಾರದ ವೀಕ್ಷಣೆಗೆ ಇಡೀ ದೇಶವೇ ಸಜ್ಜಾಗಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿ ಮಾಜಿ ನಾಯಕ ದೋಣಿ ಸಚಿನ್ ತೆಂಡೂಲ್ಕರ್ ಸೌರವ್ ಗಂಗೂಲಿ ಸೇರಿದಂತೆ ಘಟಾನುಘಟಿ ನಾಯಕರುಗಳು ಪಂದ್ಯ ವೀಕ್ಷಣೆಗೆ ಆಗಮಿಸುವ ಸಾಧ್ಯತೆ ಇದೆ.

ಇಡೀ ದೇಶಾದ್ಯಂತ ಸಂಭ್ರಮದ ವಾತಾವರಣ ಇದ್ದು ಎಲ್ಲೆಡೆ ಪಂದ್ಯ ವೀಕ್ಷಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಎಲ್ಇಡಿ ಸ್ಕ್ರೀನ್ಗಳನ್ನು ಬಳಸಿಕೊಂಡು ಪಂದ್ಯ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ.

ಶಿವಮೊಗ್ಗದಲ್ಲೂ ಕೂಡ ನೆಹರೂ ಕ್ರೀಡಾಂಗಣದಲ್ಲಿ ನಾಳಿನ ಹೈವೋಲ್ಟೇಜ್ ಪಂದ್ಯ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು ನೆಹರೂ ಕ್ರೀಡಾಂಗಣದಲ್ಲಿ ಎಲ್ಇಡಿ ಸ್ಕ್ರೀನ್ ಬಳಕೆ ಮಾಡಿ ನಾಳಿನ ಪಂದ್ಯ ವೀಕ್ಷಣೆಗೆ ಸಕಲಸಿದ್ಧತೆ ನಡೆಸಿದ್ದಾರೆ.

ಕುತೂಹಲ ಕೆರಳಿಸಿರುವ ನಾಳಿನ ಪಂದ್ಯದಲ್ಲಿ ಇಡೀ ಪಂದ್ಯದಲ್ಲಿ ಸೋಲನ್ನೇ ಕಾಣದ ಭಾರತ ತಂಡ ಒಂದೆಡೆ ಆದರೆ ಇನ್ನೊಂದೆಡೆ ಒಂದಷ್ಟು ಸೋಲನ್ನು ಕಂಡು ಗೆಲುವನ್ನು ಕಂಡು ಫೈನಲ್ ಗೆ ತಲುಪಿರುವ ಆಸ್ಟ್ರೇಲಿಯಾ ಇನ್ನೊಂದೆಡೆ ಒಟ್ಟಿನಲ್ಲಿ ನಾಳಿನ ಪಂದ್ಯ ಕುತೂಹಲದಿಂದ ಕೂಡಿದ್ದು ಭಾರತಕ್ಕೆ ಗೆಲ್ಲುವ ಎಲ್ಲಾ ಅವಕಾಶಗಳು ಇವೆ ಎನ್ನುತ್ತಾರೆ ಕ್ರಿಕೆಟ್ ತಜ್ಞರು .

ರಘುರಾಜ್ ಹೆಚ್‌. ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...