Home ಶಿವಮೊಗ್ಗThirthalli: ತೂದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ನೇಹಜೀವಿ ಪ್ರಕಾಶ್ ಇನ್ನಿಲ್ಲ..!

Thirthalli: ತೂದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ನೇಹಜೀವಿ ಪ್ರಕಾಶ್ ಇನ್ನಿಲ್ಲ..!

by EDITOR NEWS WARRIORS

ತೀರ್ಥಹಳ್ಳಿ : ತಾಲೂಕಿನ ತೂದೂರು ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್ ಅವರು ಅನಾರೋಗ್ಯದಿಂದ ಅಗಲಿದ್ದಾರೆ ಅವರ ಅಂತ್ಯಕ್ರಿಯೆ ನಾಳೆ ಅವರ ಸ್ವಗ್ರಾಮ ಬಾಂಡ್ಯಾಕುಕ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಬೀಡು ಗ್ರಾಮದಲ್ಲಿ ನೆರವೇರಲಿದೆ ಕುಟುಂಬದ ಮೂಲಗಳು ತಿಳಿಸಿವೆ.

ಪ್ರಕಾಶ್ ಅವರು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹತ್ತು ವರ್ಷಗಳ ಕಾಲ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಗ್ರೇಡ್ 2 ಸೆಕ್ರೆಟರಿ ಯಾಗಿ 12 ವರ್ಷಗಳ ಕಾಲ ಹಣಗೇರಿ ಕಟ್ಟೆಯಲ್ಲಿ ಕಾರ್ಯನಿರ್ವಹಿಸಿದರು. ನಂತರ ಪ್ರಮೋಷನ್ ಪಡೆದು ಗ್ರೇಡ್ 1 ಅಧಿಕಾರಿಯಾಗಿ ಹುಂಚದ ಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ತೂದೂರು ಗ್ರಾಮ ಪಂಚಾಯಿತಿಗೆ ಬಂದಿದ್ದು. ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಇನ್ನೇನು ಎರಡು ಮೂರು ವರ್ಷಗಳ ಕಾಲ ನಿವೃತ್ತಿ ಆಗುವವರಿದ್ದರು. ಆದರೆ ಕಾಯಿಲೆ ಅವರನ್ನು ಕಾಡುತ್ತಿತ್ತು ಇತ್ತೀಚಿಗೆ ಬೈಪಾಸ್ ಸರ್ಜರಿ ಆಗಿತ್ತು ಮಣಿಪಾಲ್ ನಲ್ಲಿ ನಿಯಮಿತವಾಗಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ನಿಧನ ಹೊಂದಿದ್ದಾರೆ.

ಇವರ ನಿಧನಕ್ಕೆ ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತೂದೂರು ಗ್ರಾಮ ಪಂಚಾಯಿತಿ ಸದಸ್ಯರುಗಳು ಅಧ್ಯಕ್ಷರು ಸಂತಾಪ ಸೂಚಿಸಿದ್ದಾರೆ.

ರಘುರಾಜ್ ಹೆಚ್‌.ಕೆ.9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!