Sunday, June 15, 2025
Google search engine
Homeಶಿವಮೊಗ್ಗರಾಜ್ಯಮಟ್ಟದ ಕಬ್ಬಡಿಗೆ ಆಯ್ಕೆಯಾದ ತೀರ್ಥಹಳ್ಳಿ ಕಲ್ಲುಕೊಪ್ಪ ಶಾಲೆಯ ವಿದ್ಯಾರ್ಥಿಗಳು..! ಶುಭ ಹಾರೈಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ...

ರಾಜ್ಯಮಟ್ಟದ ಕಬ್ಬಡಿಗೆ ಆಯ್ಕೆಯಾದ ತೀರ್ಥಹಳ್ಳಿ ಕಲ್ಲುಕೊಪ್ಪ ಶಾಲೆಯ ವಿದ್ಯಾರ್ಥಿಗಳು..! ಶುಭ ಹಾರೈಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ/ ಆರ್ ಎಂ ಮಂಜುನಾಥ್ ಗೌಡರು..!

ತೀರ್ಥಹಳ್ಳಿ: ರಾಜ್ಯ ಮಟ್ಟದ ಕಬಡ್ಡಿ ಕ್ರೀಡೆಗೆ ಆಯ್ಕೆಯಾದ ಕಲ್ಲುಕೊಪ್ಪ ಶಾಲೆಯ ವಿಧ್ಯಾರ್ಥಿಗಳು ತನ್ನ ಊರಿನ ಮಕ್ಕಳಿಗೆ ಸನ್ಮಾನಿಸಿ ಗೌರವಾರ್ಥ ಅವರಿಗೆ ಟೂರ್ನಮೆಂಟ್ ಗೆ ತೆರಳಲು ವ್ಯವಸ್ಥೆಗೆ ದೇಣಿಗೆ ನೀಡಿ ರಾಜ್ಯ ಮಟ್ಟದಲ್ಲಿ ಕೂಡ ಗೆದ್ದು ನಮ್ಮ ತೀರ್ಥಹಳ್ಳಿ ತಾಲ್ಲೂಕಿಗೆ ಕೀರ್ತಿ ತರಬೇಕು ಎಂದು. ಡಿಸಿಸಿ ಬ್ಯಾಂಕ್ ಬ್ಯಾಂಕ್ ಅಧ್ಯಕ್ಷರು ಡಾ ಆರ್ ಎಂ ಮಂಜುನಾಥ ಗೌಡ ಅವರು ಹಾರೈಸಿದರು.

ಕಲ್ಲುಕೊಪ್ಪ ಹಾಲು ಉತ್ಪಾದಕರ ಸಹಕಾರದ ಸಂಘ ಆವರಣದಲ್ಲಿ ಈ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಲೋಕೇಶ್ ಕರಕುಚ್ಚಿ ಅವರ ಅಧ್ಯಕ್ಷತೆಯಲ್ಲಿ ಈ ಮಕ್ಕಳಿಗೆ ಉತ್ತಮ ತರಬೇತಿ ನೀಡಿದ ದೈಹಿಕ ಶಿಕ್ಷಕರು ರೇವಣ್ಣಪ್ಪ ಡಿ ಮತ್ತು ಗ್ರಾಮಸ್ಥರು ಮತ್ತು ಸಂಘದ ಎಲ್ಲಾ ನಿರ್ದೇಶಕರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!