Wednesday, April 30, 2025
Google search engine
Homeಶಿವಮೊಗ್ಗರಾಜ್ಯಮಟ್ಟದ ಕಬ್ಬಡಿಗೆ ಆಯ್ಕೆಯಾದ ತೀರ್ಥಹಳ್ಳಿ ಕಲ್ಲುಕೊಪ್ಪ ಶಾಲೆಯ ವಿದ್ಯಾರ್ಥಿಗಳು..! ಶುಭ ಹಾರೈಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ...

ರಾಜ್ಯಮಟ್ಟದ ಕಬ್ಬಡಿಗೆ ಆಯ್ಕೆಯಾದ ತೀರ್ಥಹಳ್ಳಿ ಕಲ್ಲುಕೊಪ್ಪ ಶಾಲೆಯ ವಿದ್ಯಾರ್ಥಿಗಳು..! ಶುಭ ಹಾರೈಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ/ ಆರ್ ಎಂ ಮಂಜುನಾಥ್ ಗೌಡರು..!

ತೀರ್ಥಹಳ್ಳಿ: ರಾಜ್ಯ ಮಟ್ಟದ ಕಬಡ್ಡಿ ಕ್ರೀಡೆಗೆ ಆಯ್ಕೆಯಾದ ಕಲ್ಲುಕೊಪ್ಪ ಶಾಲೆಯ ವಿಧ್ಯಾರ್ಥಿಗಳು ತನ್ನ ಊರಿನ ಮಕ್ಕಳಿಗೆ ಸನ್ಮಾನಿಸಿ ಗೌರವಾರ್ಥ ಅವರಿಗೆ ಟೂರ್ನಮೆಂಟ್ ಗೆ ತೆರಳಲು ವ್ಯವಸ್ಥೆಗೆ ದೇಣಿಗೆ ನೀಡಿ ರಾಜ್ಯ ಮಟ್ಟದಲ್ಲಿ ಕೂಡ ಗೆದ್ದು ನಮ್ಮ ತೀರ್ಥಹಳ್ಳಿ ತಾಲ್ಲೂಕಿಗೆ ಕೀರ್ತಿ ತರಬೇಕು ಎಂದು. ಡಿಸಿಸಿ ಬ್ಯಾಂಕ್ ಬ್ಯಾಂಕ್ ಅಧ್ಯಕ್ಷರು ಡಾ ಆರ್ ಎಂ ಮಂಜುನಾಥ ಗೌಡ ಅವರು ಹಾರೈಸಿದರು.

ಕಲ್ಲುಕೊಪ್ಪ ಹಾಲು ಉತ್ಪಾದಕರ ಸಹಕಾರದ ಸಂಘ ಆವರಣದಲ್ಲಿ ಈ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಲೋಕೇಶ್ ಕರಕುಚ್ಚಿ ಅವರ ಅಧ್ಯಕ್ಷತೆಯಲ್ಲಿ ಈ ಮಕ್ಕಳಿಗೆ ಉತ್ತಮ ತರಬೇತಿ ನೀಡಿದ ದೈಹಿಕ ಶಿಕ್ಷಕರು ರೇವಣ್ಣಪ್ಪ ಡಿ ಮತ್ತು ಗ್ರಾಮಸ್ಥರು ಮತ್ತು ಸಂಘದ ಎಲ್ಲಾ ನಿರ್ದೇಶಕರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...