Sunday, June 15, 2025
Google search engine
Homeಶಿವಮೊಗ್ಗಕಾರ್ಮಿಕನ ಕೊಲೆ ಪ್ರಕರಣ - ಸೊರಬ ಪೊಲೀಸರ ಮಿಂಚಿನ ಕಾರ್ಯಾಚರಣೆ - ಕೊಲೆ ಆರೋಪಿಗಳ...

ಕಾರ್ಮಿಕ ಕೊಲೆ ಪ್ರಕರಣ – ಸೊರಬ ಪೊಲೀಸರ ಮಿಂಚಿನ ಕಾರ್ಯಾಚರಣೆ – ಕೊಲೆ ಆರೋಪಿಗಳ ಬಂಧನ..! ಶ್ಲಾಘನೆ ವ್ಯಕ್ತಪಡಿಸಿದ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಜಿ ಕೆ & ಶಿಕಾರಿಪುರ DYSP..!

ಸೊರಬ :- ಶಿವಮೊಗ್ಗ ಜಿಲ್ಲೆ ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಮಿಕನ ಕೊಲೆ ಪ್ರಕರಣದ ಆರೋಪಿಗಳನ್ನೂ ಪತ್ತೆ ಹಚ್ಚುವಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಐಪಿಎಸ್ ಹಾಗೂ ಶಿಕಾರಿಪುರ DYSP ಮಾರ್ಗದರ್ಶನದಲ್ಲಿ ಸೊರಬ ಸಿಪಿಐ ರಾಜಶೇಖರ್ ನೇತೃತ್ವದಲ್ಲಿ ಪಿಎಸ್ಐ ನಾಗರಾಜ್, ಮತ್ತು ಪಿಎಸ್ಐ ಮಾಳಪ್ಪ ಸಿಬ್ಬಂದಿಗಳಾದ ನಾಗೇಶ್ ದಪೆದಾರ್ ರಾಘವೇಂದ್ರ, ವಿನಯ, ಲೋಕೇಶ್, ಇವರುಗಳ ತಂಡ ಸದರಿ ಆರೋಪಿಗಳಾದ A1 ಜಯನ್ ಸಿ, ತಂದೆ ಚಂದನ್ ತಿರುವಂತಪುರಂ A 2 ಶಿಬು ತಂದೆ ಗೋಪಾಲನ್ ಕಣ್ಣೂರು, A3 ಸುಮನ್ ಕುಮಾರ್ ತಂದೆ ಜ್ಞಾನಮುತ್ತು ತಿರುವಂತ ಪುರಂ ಕೊಲೆ ಆರೋಪಿಗಳನ್ನೂ ಹೊಸನಗರ ಬಳಿಯ ಜಯನಗರ ಬಳಿ ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಕೊಲೆ ನೆಡೆದ ಕೇವಲ 24 ಘಂಟೆಯಲ್ಲಿ ಕೊಲೆ ಆರೋಪಿಗಳನ್ನೂ ಹೆಡೆಮುರಿ ಕಟ್ಟಲು ಯಶಸ್ವಿ ಕಾರ್ಯಾರಣೆಯಲ್ಲಿ ಭಾಗಿಯಾದ ಸೊರಬ ಪೊಲೀಸ್ ತಂಡದ ಕಾರ್ಯಾಚರಣೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಹಾಗೂ ಶಿಕಾರಿಪುರ DYSP ಶಿವಾನಂದ ಮದರಕಂಡಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!