Wednesday, April 30, 2025
Google search engine
Homeಭದ್ರಾವತಿBig news: ಭದ್ರಾವತಿಯಲ್ಲಿ ಇಸ್ಪೀಟ್, ಓಸಿ, ಕ್ರಿಕೆಟ್ ಬೆಟ್ಟಿಂಗ್ ದಂಧೆ..! ಯಾರಿದ್ದಾರೆ ಇದರ ಹಿಂದೆ..?! ಕಂಪ್ಲೀಟ್...

Big news: ಭದ್ರಾವತಿಯಲ್ಲಿ ಇಸ್ಪೀಟ್, ಓಸಿ, ಕ್ರಿಕೆಟ್ ಬೆಟ್ಟಿಂಗ್ ದಂಧೆ..! ಯಾರಿದ್ದಾರೆ ಇದರ ಹಿಂದೆ..?! ಕಂಪ್ಲೀಟ್ ಡೀಟೇಲ್ಸ್..!

ಭದ್ರಾವತಿಯಲ್ಲಿ ನಿರಂತರವಾಗಿ ಇಸ್ಪೀಟ್, ಓಸಿ, ಕ್ರಿಕೆಟ್ ಬೆಟ್ಟಿಂಗ್ ದಂಧೆಗಳು ವ್ಯಾಪಕವಾಗಿ ನಡೆಯುತ್ತಿದೆ. ಇದು ಇಂದು ನಿನ್ನದಲ್ಲ ಯಾವುದೇ ಪಕ್ಷಗಳು ಅಧಿಕಾರದಲ್ಲಿದ್ದರೂ ಕೂಡ ಈ ದಂಧೆಗಳು ನಿಂತಿಲ್ಲ ಆದರೆ ಅಧಿಕಾರದಲ್ಲಿರುವ ಪಕ್ಷದವರ ಸಮೀಪ ವರ್ತಿಗಳು ಈ ದಂಧೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.

ಯಾರಿದ್ದಾರೆ ಈ ದಂಧೆಯ ಹಿಂದೆ ಯಾರ್ಯಾರು ಈ ದಂಧೆಯಲ್ಲಿ ಪಾಲುದಾರರು ಎನ್ನುವ ಕಂಪ್ಲೀಟ್ ಡೀಟೇಲ್ಸ್ ಅನ್ನು ನ್ಯೂಸ್ ವಾರಿಯರ್ಸ್ ಪತ್ರಿಕೆ ತಮ್ಮ ಮುಂದೆ ತೆರೆದಿಡುತ್ತಿದೆ….

ಇನ್ನೂ ಇದೆ ಇದರಲ್ಲಿ ಮತ್ಯಾರು ಪಾಲುದಾರಿಯಾಗಿದ್ದಾರೆ ಇವರಿಗೆ ಒಟ್ಟಾರೆಯಾಗಿ ದಿನ ನಿತ್ಯ ಬರುವ ಹಣ ಎಷ್ಟು..? ಎಲ್ಲೆಲ್ಲಿ ಪಟ್ಟಿ ಸಂಗ್ರಹವಾಗುತ್ತದೆ ಯಾರ್ಯಾರಿಗೆ ಎಷ್ಟೆಷ್ಟು ಹಣ ನೀಡಬೇಕು..? ಎನ್ನುವ ಸಂಪೂರ್ಣ ಡೀಟೇಲ್ಸ್ ಮುಂದಿನ ದಿನಗಳಲ್ಲಿ ಸಾಕ್ಷಿ ಸಮೇತ ಪತ್ರಿಕೆ ಸಾರ್ವಜನಿಕರ ಮುಂದೆ ತೆರೆದಿಡುತ್ತದೆ ನಿರೀಕ್ಷಿಸಿ….

ರಘುರಾಜ್ ಹೆಚ್‌. ಕೆ..9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...