Wednesday, April 30, 2025
Google search engine
Homeಶಿವಮೊಗ್ಗShivamogga big news:ತುಂಗಾ ಮೇಲ್ದಂಡೆಯ ಎಡನಾಲೆಯ ಅಧಿಕಾರಿಗಳೇ ನಿದ್ದೆಯಿಂದ ಎದ್ದೇಳಿ..!!ಅಕ್ರಮ ಮಣ್ಣು ಕಲ್ಲು ಗಣಿಗಾರಿಕೆ ತಡೆಗಟ್ಟಿ..!exclusive...

Shivamogga big news:ತುಂಗಾ ಮೇಲ್ದಂಡೆಯ ಎಡನಾಲೆಯ ಅಧಿಕಾರಿಗಳೇ ನಿದ್ದೆಯಿಂದ ಎದ್ದೇಳಿ..!!ಅಕ್ರಮ ಮಣ್ಣು ಕಲ್ಲು ಗಣಿಗಾರಿಕೆ ತಡೆಗಟ್ಟಿ..!exclusive ಫೋಟೋ ‌ಹಾಗೂ ಮಾಹಿತಿ ಪತ್ರಿಕೆಗೆ ಲಭ್ಯ..!

ಶಿವಮೊಗ್ಗ: ಗಾಜನೂರು ಸಮೀಪ ತುಂಗಾ ಮೇಲ್ದಂಡೆ ಎಡನಾಲೆಯ ಅಕ್ಕಪಕ್ಕ ಅಕ್ರಮ ಮಣ್ಣು ಮತ್ತು ಕಲ್ಲು ಗಣಿಗಾರಿಕೆ ಹಾಗೂ ಒತ್ತುವರಿ ನಡೆಯುತ್ತಿದ್ದು ಅಧಿಕಾರಿಗಳು ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ.

ವಿನಯ್

ವಿನಯ್ ಎನ್ನುವ ವ್ಯಕ್ತಿ ಕಲ್ಲು ಮಣ್ಣು ಎರಡನ್ನು ಆಕ್ರಮವಾಗಿ ತೆಗೆದು ಮಾರಾಟ ಮಾಡುತ್ತಿದ್ದು ಇದರ ಬಗ್ಗೆ ತುಂಗಾ ಮೇಲ್ದಂಡೆ ಎಡನಾಲೆಯ ಅಧಿಕಾರಿಗಳು ಗೊತ್ತಿದ್ದು ಗೊತ್ತಿಲ್ಲದಂತೆ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇಲ್ಲಿ ಸಾಕಷ್ಟು ಜನ ಇದೇ ತರಹ ಆಕ್ರಮವಾಗಿ ಕಲ್ಲು ಮಣ್ಣನ್ನು ಮಾರಾಟ ಮಾಡುತ್ತಿದ್ದು ತುಂಗಾ ಎಡದಂಡೆ ಯೋಜನೆಯ ಅಧಿಕಾರಿಗಳು ಏಕೆ ಮೌನವಾಗಿದ್ದಾರೆ ಈ ಮೌನದ ಹಿಂದಿನ ಉದ್ದೇಶವೇನು..? ಇದರಲ್ಲಿ ಇವರ ಪಾಲುದಾರಿಕೆ ಎಷ್ಟಿದೆ..? ಇವರಿಗೆ ಬರುವ ಮಾಮೂಲು ಎಷ್ಟು ..?ಎನ್ನುವುದು ಬಹಿರಂಗವಾಗಬೇಕಾಗಿದೆ.

ಹಾಗಾದರೆ ಇದನ್ನು ನೋಡಿಕೊಳ್ಳುವವರು ಯಾರು ನಿರಂತರವಾಗಿ ಹಗಲು ರಾತ್ರಿ ಎನ್ನದೆ ಇಲ್ಲಿ ಅಕ್ರಮ ಮಣ್ಣು ಮತ್ತು ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಭೂಮಂಡಲವನ್ನು ದೋಚುವ ಕೆಲಸ ನಡೆಯುತ್ತಿದೆ ಈತನ ಅಕ್ರಮಕ್ಕೆ ಕಡಿವಾಣ ಹಾಕಲು ತುಂಗಾ ಮೇಲ್ದಂಡೆ ಎಡನಾಲೆಯ ಅಧಿಕಾರಿಗಳು ಇನ್ನಾದರೂ ಕಾರ್ಯಾಮುಖವಾಗುತ್ತಾರ..? ಅಕ್ರಮವಾಗಿ ತೆಗೆದ ಮಣ್ಣು ಹಾಗೂ ಕಲ್ಲನ್ನು ಸಾಗಾಟ ಮಾಡಿ ಹೊಸಳ್ಳಿ ಶಿವಮೊಗ್ಗ ಮುತ್ತೂರು ಭಾಗಗಳಿಗೆ ಹಾಗೂ ಬ್ಯಾಕ್ ವಾಟರ್ ಒತ್ತುವರಿ ಮಾಡಿಕೊಂಡಿರುವವರಿಗೆ ಮಣ್ಣು ಹೊಡೆಯುವ ಕೆಲಸ ನಡೆಯುತ್ತಿದೆ ಇದನ್ನು ನೋಡಿಕೊಂಡು ಅಧಿಕಾರಿಗಳು ಸುಮ್ಮನಿರಲು ಕಾರಣವೇನು..? ಕೂಡಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಾಗೂ ಪೊಲೀಸ್ ಇಲಾಖೆಗೆ ದೂರನ್ನು ನೀಡಿ ಇಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಮಣ್ಣು ಗಣಿಗಾರಿಕೆಯನ್ನು ತಡೆಯಬೇಕು ಪ್ರಾಕೃತಿಕ ಸಂಪತ್ತನ್ನು ಉಳಿಸಬೇಕು ಎನ್ನುವುದು ಸ್ಥಳೀಯರ ಆಗ್ರಹ. ಇಲ್ಲವಾದಲ್ಲಿ ಪತ್ರಿಕೆ ನಿರಂತರವಾಗಿ ಸುದ್ದಿಯನ್ನು ಪ್ರಕಟಿಸುತ್ತದೆ ಎಚ್ಚರ…

ರಘುರಾಜ್ ಹೆಚ್‌. ‌ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...