Home ಶಿವಮೊಗ್ಗBreaking news : ತೀರ್ಥಹಳ್ಳಿಯಲ್ಲಿ ಕಾಲೇಜು ಯುವತಿ ಆತ್ಮಹತ್ಯೆ..! ಪ್ರೇಮ ವೈಪಲ್ಯ ಆತ್ಮಹತ್ಯೆಗೆ ಕಾರಣವಾಯಿತೇ..?!

Breaking news : ತೀರ್ಥಹಳ್ಳಿಯಲ್ಲಿ ಕಾಲೇಜು ಯುವತಿ ಆತ್ಮಹತ್ಯೆ..! ಪ್ರೇಮ ವೈಪಲ್ಯ ಆತ್ಮಹತ್ಯೆಗೆ ಕಾರಣವಾಯಿತೇ..?!

by EDITOR NEWS WARRIORS
0 comments

ತೀರ್ಥಹಳ್ಳಿ: ತಾಲೂಕಿನ ಬಿಳಕೊಪ್ಪ ವಾಸಪ್ಪನವರ ಪುತ್ರಿ ತೀರ್ಥಳ್ಳಿಯ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ತೃತಿಯ ಬಿ ಎ ವ್ಯಾಸಂಗ ಮಾಡುತ್ತಿದ್ದ ಅಧೀಕ್ಷಾ ಎನ್ನುವ ಯುವತಿ ನಿನ್ನೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇಲ್ಲಿಯವರೆಗೂ ಆತ್ಮಹತ್ಯೆಗೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲ ಆದರೆ ಪ್ರಾಥಮಿಕ ಮಾಹಿತಿಯಲ್ಲಿ ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬರುತ್ತಿದೆ ಪತ್ರಿಕೆ ಸಂಪರ್ಕದಲ್ಲಿದೆ.

ಮೂರು ದಿನದ ಹಿಂದೆ ತಾಲೂಕಿನ ನಾಲುರೂ ಸಮೀಪ ನವ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು ಆ ಕಹಿ ನೆನಪು ಮಾಸುವ ಮುನ್ನವೇ ಮತ್ತೊಂದು ಕಹಿ ಘಟನೆ ನಡೆದಿದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...