Wednesday, April 30, 2025
Google search engine
Homeತೀರ್ಥಹಳ್ಳಿThirthalli: ತೀರ್ಥಹಳ್ಳಿಯಲ್ಲಿ ಮತ್ತೊಂದು ಆತ್ಮಹತ್ಯೆ..!ಬಲವಂತವಾಗಿ ಮದುವೆ ಮಾಡಲು ಒಪ್ಪಿಸಿದೆ ಆತ್ಮಹತ್ಯೆಗೆ ಕಾರಣವಾಯಿತೇ ..? ಇದೇನಾಗಿದೆ ಯುವತಿಯರಿಗೆ..?

Thirthalli: ತೀರ್ಥಹಳ್ಳಿಯಲ್ಲಿ ಮತ್ತೊಂದು ಆತ್ಮಹತ್ಯೆ..!ಬಲವಂತವಾಗಿ ಮದುವೆ ಮಾಡಲು ಒಪ್ಪಿಸಿದೆ ಆತ್ಮಹತ್ಯೆಗೆ ಕಾರಣವಾಯಿತೇ ..? ಇದೇನಾಗಿದೆ ಯುವತಿಯರಿಗೆ..?

ತೀರ್ಥಹಳ್ಳಿ : ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಒಂದು ವಾರದಲ್ಲಿ ಮೂರು ಪ್ರಕರಣಗಳು ಬೆಳಕಿಗೆ ಕೇವಲಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಸ್ನಾನದ ಕೊಠಡಿ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಂಭವಿಸಿದೆ.

ಕಟ್ಟೆಹಕ್ಲು ಚೈತ್ರ (26 ವರ್ಷ ) ಮೃತಪಟ್ಟ ದುರ್ದೈವಿ. ಫೆಬ್ರವರಿ 4 ರಂದು ಚೈತ್ರ ಅವರಿಗೆ ವಿವಾಹ ನಿಗದಿ ಪಡಿಸಲಾಗಿತ್ತು. ಆದರೆ ಮನೆಯವರ ಹೇಳಿಕೆಯ ಪ್ರಕಾರ ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿಸಿದ್ದಾರೆ . ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನ ರಾತ್ರಿ
ಮದುವೆ ಬೇಡ ಎಂದು ಹೇಳಿದ್ದರಂತೆ. ನಂತರ ರಾತ್ರಿ ನೇಣಿಗೆ ಶರಣಾಗಿದ್ದಾಳೆ.

ಎಂ ಕಾಂ ಪದವಿಧರೆ ಆಗಿರುವ ಚೈತ್ರ ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೈತ್ರ ಆತ್ಮಹತ್ಯೆಗೆ ಕಾರಣವೇನು ..? ಕುಟುಂಬಸ್ಥರ ಪ್ರಕಾರ ಆಕೆಗೆ ಮಾನಸಿಕ ಸ್ಥಿತಿ ಸರಿ ಇಲ್ಲ ಎಂದಾದರೆ ಆಕೆಗೆ ಚಿಕಿತ್ಸೆ ಕೊಡುತ್ತಿದ್ದಾರಾ..? ಅಥವಾ ಮಾನಸಿಕವಾಗಿ ಆರೋಗ್ಯ ಸರಿಯಿಲ್ಲದ ಯುವತಿಗೆ ಮದುವೆ ಮಾಡಲು ಮುಂದಾಗಿದ್ದು ಏಕೆ ..?ಯುವತಿಯೇ ಮದುವೆ ಬೇಡ ಎಂದು ಹೇಳಿದ್ದರು ಮನೆಯವರು ಬಲವಂತವಾಗಿ ಮದುವೆ ಮಾಡಲು ಒಪ್ಪಿಸಿದೆ ಈಕೆಯ ಆತ್ಮಹತ್ಯೆಗೆ ಕಾರಣವಾಯಿತೇ ..?ಎನ್ನುವ ಎಲ್ಲಾ ಅಂಶಗಳು ಪೊಲೀಸ್ ತನಿಖೆಯಿಂದ ಹೊರಬರಬೇಕಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...