Sunday, June 15, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿಯ ಅರುಣ್ ಮಂಜುನಾಥ್ ರಿಗೆ ಕಾಯಕಯೋಗಿ ರಾಜ್ಯ ಪ್ರಶಸ್ತಿ..!

ತೀರ್ಥಹಳ್ಳಿಯ ಅರುಣ್ ಮಂಜುನಾಥ್ ರಿಗೆ ಕಾಯಕಯೋಗಿ ರಾಜ್ಯ ಪ್ರಶಸ್ತಿ..!

ತೀರ್ಥಹಳ್ಳಿಯ ಅರುಣ್ ಮಂಜುನಾಥ್ ರಿಗೆ ಕಾಯಕಯೋಗಿ ರಾಜ್ಯ ಪ್ರಶಸ್ತಿ

  • ಹಾವೇರಿಯಲ್ಲಿ ದ್ವಿತೀಯ ಮಹಿಳಾ ಸಮ್ಮೇಳನ_೨೦೨೪ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಶಿವಮೊಗ್ಗ : ದಿ 28 ಭಾನುವಾರ ಕರುನಾಡ ಹಣತೆ ಕವಿ ಬಳಗ.(.ರಿ) ಚಿತ್ರದುರ್ಗ ಮಹಿಳಾ ಇದರ ವತಿಯಿಂದ ದ್ವಿತೀಯ ಮಹಿಳಾ ಸಮ್ಮೇಳನ_೨೦೨೪. ಹಾವೇರಿಯ ಶ್ರೀ ಬಸವಕೇಂದ್ರ, ಹೊಸಮಠದಲ್ಲಿ ನಡೆದಿದ್ದು ಈ ಕಾರ್ಯಕ್ರಮದಲ್ಲಿ ನಾಡಿನ ಎಲ್ಲಾ ಜಿಲ್ಲೆಯ ಕವಿಗಳು ಭಾಗವಹಿಸಿದ್ದರು ಹಾಗೂ ಪುಸ್ತಕ ಲೋಕಾರ್ಪಣೆ, ರಾಜ್ಯ ಪ್ರಶಸ್ತಿ ಪ್ರದಾನ, ಕನ್ನಡ ಬುಕ್ ಆಫ್ ರೆಕಾರ್ಡ್ಸ್ ನ ವತಿಯಿಂದ ಶರಣ ಶರಣೆಯರ ಕುರಿತಾಗಿ ದಾಖಲೆ ಬರಹ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಈ ಕಾರ್ಯಕ್ರಮದಲ್ಲಿ ತೀರ್ಥಹಳ್ಳಿಯ ಯುವ ಪತ್ರಕರ್ತ ಅರುಣ್ ಮಂಜುನಾಥ್ ರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿನ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕರುನಾಡ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ವೇಳೆ ಸಮ್ಮೇಳನ ಅಧ್ಯಕ್ಷರಾದ ಶ್ರೀಮತಿ ಅಮಜ್ಜವ ಬಾಳೇಶ ಭೋವಿ ಹಾಗೂ ಕಾರ್ಯಕ್ರಮ ದಿವ್ಯ ಸಾನಿಧ್ಯ ಪರಮ ಪೂಜ್ಯ ಶ್ರೀ ಬಸವಶಾಂತಲಿಂಗ ಸ್ವಾಮಿಜಿ , ಸಂಸ್ಥಾಪಕರಾದ ಕನಕಪ್ರೀತೀಶ್ , ಮಹಿಳಾ ರಾಜ್ಯಧ್ಯಕ್ಷರಾದ ಶ್ರೀಮತಿ ರೇಖಾ ಶಿವರಾಮ್ ಭಟ್ ಕವಿ ಕುಸುಮಗಳು ಇದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!