Wednesday, April 30, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿಯ ಅರುಣ್ ಮಂಜುನಾಥ್ ರಿಗೆ ಕಾಯಕಯೋಗಿ ರಾಜ್ಯ ಪ್ರಶಸ್ತಿ..!

ತೀರ್ಥಹಳ್ಳಿಯ ಅರುಣ್ ಮಂಜುನಾಥ್ ರಿಗೆ ಕಾಯಕಯೋಗಿ ರಾಜ್ಯ ಪ್ರಶಸ್ತಿ..!

ತೀರ್ಥಹಳ್ಳಿಯ ಅರುಣ್ ಮಂಜುನಾಥ್ ರಿಗೆ ಕಾಯಕಯೋಗಿ ರಾಜ್ಯ ಪ್ರಶಸ್ತಿ

  • ಹಾವೇರಿಯಲ್ಲಿ ದ್ವಿತೀಯ ಮಹಿಳಾ ಸಮ್ಮೇಳನ_೨೦೨೪ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಶಿವಮೊಗ್ಗ : ದಿ 28 ಭಾನುವಾರ ಕರುನಾಡ ಹಣತೆ ಕವಿ ಬಳಗ.(.ರಿ) ಚಿತ್ರದುರ್ಗ ಮಹಿಳಾ ಇದರ ವತಿಯಿಂದ ದ್ವಿತೀಯ ಮಹಿಳಾ ಸಮ್ಮೇಳನ_೨೦೨೪. ಹಾವೇರಿಯ ಶ್ರೀ ಬಸವಕೇಂದ್ರ, ಹೊಸಮಠದಲ್ಲಿ ನಡೆದಿದ್ದು ಈ ಕಾರ್ಯಕ್ರಮದಲ್ಲಿ ನಾಡಿನ ಎಲ್ಲಾ ಜಿಲ್ಲೆಯ ಕವಿಗಳು ಭಾಗವಹಿಸಿದ್ದರು ಹಾಗೂ ಪುಸ್ತಕ ಲೋಕಾರ್ಪಣೆ, ರಾಜ್ಯ ಪ್ರಶಸ್ತಿ ಪ್ರದಾನ, ಕನ್ನಡ ಬುಕ್ ಆಫ್ ರೆಕಾರ್ಡ್ಸ್ ನ ವತಿಯಿಂದ ಶರಣ ಶರಣೆಯರ ಕುರಿತಾಗಿ ದಾಖಲೆ ಬರಹ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಈ ಕಾರ್ಯಕ್ರಮದಲ್ಲಿ ತೀರ್ಥಹಳ್ಳಿಯ ಯುವ ಪತ್ರಕರ್ತ ಅರುಣ್ ಮಂಜುನಾಥ್ ರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿನ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕರುನಾಡ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ವೇಳೆ ಸಮ್ಮೇಳನ ಅಧ್ಯಕ್ಷರಾದ ಶ್ರೀಮತಿ ಅಮಜ್ಜವ ಬಾಳೇಶ ಭೋವಿ ಹಾಗೂ ಕಾರ್ಯಕ್ರಮ ದಿವ್ಯ ಸಾನಿಧ್ಯ ಪರಮ ಪೂಜ್ಯ ಶ್ರೀ ಬಸವಶಾಂತಲಿಂಗ ಸ್ವಾಮಿಜಿ , ಸಂಸ್ಥಾಪಕರಾದ ಕನಕಪ್ರೀತೀಶ್ , ಮಹಿಳಾ ರಾಜ್ಯಧ್ಯಕ್ಷರಾದ ಶ್ರೀಮತಿ ರೇಖಾ ಶಿವರಾಮ್ ಭಟ್ ಕವಿ ಕುಸುಮಗಳು ಇದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...