Sunday, June 15, 2025
Google search engine
Homeಶಿವಮೊಗ್ಗShivamogga: ಡಾ/ಆರ್ ಎಂ ಮಂಜುನಾಥ್ ಗೌಡರಿಗೆ ಎಂ,ಎ,ಡಿ,ಬಿ,ಸುಡಾ ಅಧ್ಯಕ್ಷರಾಗಿ ಸುಂದರೇಶ್,ಕಾಡ ಅಧ್ಯಕ್ಷರಾಗಿ ಪಲ್ಲವಿ ಆಯ್ಕೆ ಬಹುತೇಕ...

Shivamogga: ಡಾ/ಆರ್ ಎಂ ಮಂಜುನಾಥ್ ಗೌಡರಿಗೆ ಎಂ,ಎ,ಡಿ,ಬಿ,ಸುಡಾ ಅಧ್ಯಕ್ಷರಾಗಿ ಸುಂದರೇಶ್,ಕಾಡ ಅಧ್ಯಕ್ಷರಾಗಿ ಪಲ್ಲವಿ ಆಯ್ಕೆ ಬಹುತೇಕ ಖಚಿತ..!

ಶಿವಮೊಗ್ಗ: ನಿಗಮ ಮಂಡಳಿಯ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದ್ದು ಈಗಾಗಲೇ ಶಾಸಕರಿಗೆ ಬಹುತೇಕ ನಿಗಮ ಮಂಡಳಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು ಕಾರ್ಯಕರ್ತರಿಗೆ ನಿಗಮ ಮಂಡಳಿ ಹಂಚಿಕೆಯಲ್ಲಿ ಕೊಂಚ ವಿಳಂಬವಾಗಿದೆ.

ಆದರೆ ಒಂದಷ್ಟು ಮಾಹಿತಿಯ ಪ್ರಕಾರ ಶಿವಮೊಗ್ಗದ ನಿಗಮ ಮಂಡಳಿ ಆಯ್ಕೆಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಈಗಾಗಲೇ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಆಗಿರುವ ಡಾ/ ಆರ್ ಎಂ ಮಂಜುನಾಥ್ ಗೌಡ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದ್ದು ಇನ್ನೂ ಸೂಡ ಅಧ್ಯಕ್ಷರಾಗಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕಳೆದ 37 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಸುಂದರೇಶ್ ಆಯ್ಕೆ ಬಹುತೇಕ ಖಚಿತವಾಗಿದೆ.ಹಾಗೂ ಕಾಡ ಅಧ್ಯಕ್ಷರಾಗಿ ಕಳೆದ ಬಾರಿ ಗ್ರಾಮಾಂತರ ಭಾಗದಲ್ಲಿ ಚುನಾವಣೆಗೆ ನಿಲ್ಲಬೇಕೆಂದು ಅಪೇಕ್ಷೆ ಪಟ್ಟು ಆ ಭಾಗದಲ್ಲಿ ಅತಿ ಹೆಚ್ಚಿನ ಕೆಲಸವನ್ನು ಮಾಡಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಪಲ್ಲವಿ ಅವರ ಆಯ್ಕೆ ಖಚಿತ ಎನ್ನಲಾಗುತ್ತಿದೆ ಇದೆ ಸ್ಥಾನಗಳು ಪ್ರಕಟವಾಗುತ್ತಾ ಅಥವಾ ಕೊಂಚ ಬದಲಾವಣೆ ಆಗುತ್ತಾ ಕಾದು ನೋಡಬೇಕು ಅಷ್ಟೇ…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!