Wednesday, April 30, 2025
Google search engine
Homeಶಿವಮೊಗ್ಗShivamogga: ಡಾ/ಆರ್ ಎಂ ಮಂಜುನಾಥ್ ಗೌಡರಿಗೆ ಎಂ,ಎ,ಡಿ,ಬಿ,ಸುಡಾ ಅಧ್ಯಕ್ಷರಾಗಿ ಸುಂದರೇಶ್,ಕಾಡ ಅಧ್ಯಕ್ಷರಾಗಿ ಪಲ್ಲವಿ ಆಯ್ಕೆ ಬಹುತೇಕ...

Shivamogga: ಡಾ/ಆರ್ ಎಂ ಮಂಜುನಾಥ್ ಗೌಡರಿಗೆ ಎಂ,ಎ,ಡಿ,ಬಿ,ಸುಡಾ ಅಧ್ಯಕ್ಷರಾಗಿ ಸುಂದರೇಶ್,ಕಾಡ ಅಧ್ಯಕ್ಷರಾಗಿ ಪಲ್ಲವಿ ಆಯ್ಕೆ ಬಹುತೇಕ ಖಚಿತ..!

ಶಿವಮೊಗ್ಗ: ನಿಗಮ ಮಂಡಳಿಯ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದ್ದು ಈಗಾಗಲೇ ಶಾಸಕರಿಗೆ ಬಹುತೇಕ ನಿಗಮ ಮಂಡಳಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು ಕಾರ್ಯಕರ್ತರಿಗೆ ನಿಗಮ ಮಂಡಳಿ ಹಂಚಿಕೆಯಲ್ಲಿ ಕೊಂಚ ವಿಳಂಬವಾಗಿದೆ.

ಆದರೆ ಒಂದಷ್ಟು ಮಾಹಿತಿಯ ಪ್ರಕಾರ ಶಿವಮೊಗ್ಗದ ನಿಗಮ ಮಂಡಳಿ ಆಯ್ಕೆಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಈಗಾಗಲೇ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಆಗಿರುವ ಡಾ/ ಆರ್ ಎಂ ಮಂಜುನಾಥ್ ಗೌಡ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದ್ದು ಇನ್ನೂ ಸೂಡ ಅಧ್ಯಕ್ಷರಾಗಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕಳೆದ 37 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಸುಂದರೇಶ್ ಆಯ್ಕೆ ಬಹುತೇಕ ಖಚಿತವಾಗಿದೆ.ಹಾಗೂ ಕಾಡ ಅಧ್ಯಕ್ಷರಾಗಿ ಕಳೆದ ಬಾರಿ ಗ್ರಾಮಾಂತರ ಭಾಗದಲ್ಲಿ ಚುನಾವಣೆಗೆ ನಿಲ್ಲಬೇಕೆಂದು ಅಪೇಕ್ಷೆ ಪಟ್ಟು ಆ ಭಾಗದಲ್ಲಿ ಅತಿ ಹೆಚ್ಚಿನ ಕೆಲಸವನ್ನು ಮಾಡಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಪಲ್ಲವಿ ಅವರ ಆಯ್ಕೆ ಖಚಿತ ಎನ್ನಲಾಗುತ್ತಿದೆ ಇದೆ ಸ್ಥಾನಗಳು ಪ್ರಕಟವಾಗುತ್ತಾ ಅಥವಾ ಕೊಂಚ ಬದಲಾವಣೆ ಆಗುತ್ತಾ ಕಾದು ನೋಡಬೇಕು ಅಷ್ಟೇ…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...