Saturday, June 14, 2025
Google search engine
Homeದಾವಣಗೆರೆದಾವಣಗೆರೆ:ನ್ಯಾಮತಿ ತಾಲೂಕು ಕುಗನಹಳ್ಳಿ ತಾಂಡದ ಕೆರೆಯಲ್ಲಿ ಅಕ್ರಮ ಮಣ್ಣುಗಾರಿಕೆ..! ಅಧಿಕಾರಿಗಳೇ ಈ ಮೌನ ಏಕೆ..?!

ದಾವಣಗೆರೆ:ನ್ಯಾಮತಿ ತಾಲೂಕು ಕುಗನಹಳ್ಳಿ ತಾಂಡದ ಕೆರೆಯಲ್ಲಿ ಅಕ್ರಮ ಮಣ್ಣುಗಾರಿಕೆ..! ಅಧಿಕಾರಿಗಳೇ ಈ ಮೌನ ಏಕೆ..?!

ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕು ಗಡೆಕಟ್ಟೆ ಮತ್ತು ಕುಗನಹಳ್ಳಿ ತಾಂಡಕ್ಕೆ ಸೇರಿದ ಕೆರೆ ಒಂದರಲ್ಲಿ ಅಕ್ರಮ ಮಣ್ಣುಗಾರಿಕೆ ನಡೆಯುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳಿಗೂ ಗೊತ್ತಿದ್ದು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ನಿರಂತರವಾಗಿ ಕೆರೆಯಲ್ಲಿ ಮಣ್ಣು ಲೂಟಿಯಾಗುತ್ತಿದ್ದು ಈ ಮಣ್ಣನ್ನು ಲೂಟಿ ಮಾಡುತ್ತಿರುವರ ವಿರುದ್ಧ ಹಾಗೂ ಆ ಕಾರ್ಯನಿರ್ವಹಿಸುವ ವಾಹನಗಳ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಂದಾಯ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಲ್ಲಿನ ಗ್ರಾಮಸ್ಥರು ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!