Wednesday, April 30, 2025
Google search engine
Homeರಾಜ್ಯದಾವಣಗೆರೆ ಜಿಲ್ಲೆಯಲ್ಲಿ ಟ್ರಾಫಿಕ್ ಮ್ಯಾನೇಜ್ ಮೆಂಟ್ ಸೆಲ್ ಸ್ಥಾಪನೆ ಜಿಲ್ಲಾ ವರಿಷ್ಠಾಧಿಕಾರಿ ಸಿಬಿ ರಿಷ್ವಂತ್ ಘೋಷಣೆ...

ದಾವಣಗೆರೆ ಜಿಲ್ಲೆಯಲ್ಲಿ ಟ್ರಾಫಿಕ್ ಮ್ಯಾನೇಜ್ ಮೆಂಟ್ ಸೆಲ್ ಸ್ಥಾಪನೆ ಜಿಲ್ಲಾ ವರಿಷ್ಠಾಧಿಕಾರಿ ಸಿಬಿ ರಿಷ್ವಂತ್ ಘೋಷಣೆ…

ದಾವಣಗೆರೆ>>ಜಿಲ್ಲೆಯ ಕೇಂದ್ರ ಸ್ಥಾನ ಹಾಗೂ ತಾಲ್ಲೂಕು ಕೇಂದ್ರಗಳಾದ ಹರಿಹರ, ಹೊನ್ನಾಳಿ, ಚನ್ನಗಿರಿ ಮತ್ತು ಜಗಳೂರುಗಳಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ತಡೆಗಟ್ಟಲು ಟ್ರಾಫಿಕ್ ಮ್ಯಾನೆಜ್‍ಮೆಂಟ್ ಸೆಲ್‍ ಅನ್ನು ತೆರೆಯಲಾಗಿದ್ದು.

ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಬಹುದು:

ದಾವಣಗೆರೆಯ ಪೊಲೀಸ್‌ ಉಪ ವಿಭಾಗ ಕಚೇರಿಯಲ್ಲಿ ಟ್ರಾಫಿಕ್ ಮ್ಯಾನೆಜ್‍ಮೆಂಟ್ ಸೆಲ್‌ ತೆರೆಯಲಾಗಿದೆ.
ಈ ವ್ಯವಸ್ಥೆಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳನ್ನು ಹೆಚ್ಚು ಗುರುತಿಸಲು ಸಾಧ್ಯವಾಗಲಿದೆ. ನಿಯಮ ಉಲ್ಲಂಘನೆ ಪ್ರಕರಣಗಳನ್ನು ಕಡಿಮೆ ಮಾಡಲು ಪೊಲೀಸರೊಂದಿಗೆ ಸಾರ್ವಜನಿಕರು ಕೂಡ ಪಾಲ್ಗೊಳ್ಳುವ ನೂತನ ವ್ಯವಸ್ಥೆ ಇದಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಸಂಚಾರ ನಿಯಮಗಳ ಉಲ್ಲಂಘನೆಯನ್ನು ತಡೆಗಟ್ಟುವಲ್ಲಿ ಟ್ರಾಫಿಕ್ ಮ್ಯಾನೆಜ್‍ಮೆಂಟ್ ವ್ಯವಸ್ಥೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು www.davangerepolice.karnataka.gov.in ವೆಬ್‍ಸೈಟ್‍ಗೆ ಭೇಟಿ ನೀಡಿ ಪರಿಚಯ ಕಲಂನಲ್ಲಿ ವಾಹನ ಸವಾರರ ತಪ್ಪುಗಳ ಬಗ್ಗೆ ಸಾರ್ವಜನಿಕರ ಕಣ್ಗಾವಲು ವ್ಯವಸ್ಥೆ ಎಂಬ ಶಿರ್ಷಿಕೆಯಡಿಯಲ್ಲಿರುವ ಲಿಂಕನ್ನು ಬಳಸಿ ದೂರು ದಾಖಲಿಸಬಹುದು. ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ನಡೆದಾಗ ಸ್ಥಳದಲ್ಲಿಯೇ ಪೊಟೋ ತೆಗೆದು ಜೊತೆಗೆ ಲಿಂಕ್‌ನಲ್ಲಿ ಕೇಳಲಾಗುವ ಮಾಹಿತಿಯನ್ನು ನೀಡುವ ಮೂಲಕ ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಈ ನೂತನ ವ್ಯವಸ್ಥೆಯಲ್ಲಿ ಜಿಲ್ಲಾ ಪೊಲೀಸರಿಗೆ ವರದಿ ಮಾಡಬಹುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ತಿಳಿಸಿದ್ದಾರೆ.

ಈ ನೂತನ ಪ್ರಯೋಗ ಜಿಲ್ಲೆಯಲ್ಲಿ ಯಶಸ್ವಿಯಾಗುತ್ತಾ ಕಾದುನೋಡಬೇಕು..

ವರದಿ …ರಘುರಾಜ್ ಹೆಚ್ ..ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ..9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...