Wednesday, April 30, 2025
Google search engine
Homeರಾಜ್ಯBig news: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಬಿಎಸ್ ವೈ ವಿರುದ್ಧ ಎಫ್ಐಆರ್...

Big news: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಬಿಎಸ್ ವೈ ವಿರುದ್ಧ ಎಫ್ಐಆರ್ ..!ಇದು ನಿಜಾನಾ..?!

ಮಾಜಿ ಮುಖ್ಯಮಂತ್ರಿ ಬಿಜೆಪಿಯ ಹಿರಿಯ ಮುಖಂಡ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿದ್ದು.

17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು  ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕಳೆದು ತಿಂಗಳು ಫೆಬ್ರವರಿ ಎರಡರಂದು ಯಾವುದೋ ಕೆಲಸದ ನಿಮಿತ್ತ ಸಹಾಯ ಕೇಳಲು ಬಿ ಎಸ್ ಯಡಿಯೂರಪ್ಪ ಅವರ ಬಳಿ ತಾಯಿ ಮತ್ತು ಮಗಳು ಹೋದಾಗ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ತಾಯಿ ನಿನ್ನೆ ತಡರಾತ್ರಿ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಫೋಕ್ಸು ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 354  ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತೀವ್ರ ಕುತೂಹಲ ಕೆರಳಿಸಿರುವ ಪ್ರಕರಣ :

ರಾಜಾಹುಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧವೇ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿರುವುದು ಅದು ಈ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಪ್ರಕರಣ ತೀವ್ರ ಸಂಚಲನ ಮೂಡಿಸಿದ್ದು ಇದು ಯಾವ ಹಂತಕ್ಕೆ ತಲುಪುತ್ತದೆ ಕಾದುನೋಡಬೇಕು ಸಾಮಾನ್ಯವಾಗಿ ಪೋಕ್ಸೋ ಕಾಯ್ದೆ ಎನ್ನುವುದು ಬಲಿಷ್ಠವಾದ ಕಾಯ್ದೆಯಾಗಿದ್ದು ಈ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ದರು ಯಾರೇ  ವಿರುದ್ಧ ಆರೋಪ ಬಂದಿದ್ದರು ಅವರನ್ನು ಬಂಧಿಸದೆ ಬಿಡುವುದಿಲ್ಲ ಒಂದು ವೇಳೆ ಬಂಧಿಸದಿದ್ದರೆ ಸಂಬಂಧಪಟ್ಟ ತನಿಖಾ ಅಧಿಕಾರಿಗಳ ವಿರುದ್ಧವೇ ತನಿಖೆ ಆಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಹಿಂದೆ ಮುರುಘಾಮಠದ ಸ್ವಾಮೀಜಿ ವಿಷಯದಲ್ಲೂ ಇದೇ ತರ ಪ್ರಕರಣ ಆಗ ಸ್ವಾಮೀಜಿ ಬಂಧನವಾಗಿ ಜೈಲಿನಲ್ಲಿದ್ದು ಇದ್ದಿದ್ದು ಇತಿಹಾಸ ಈಗ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿರುವುದು ಒಂದು ವೇಳೆ ಬಂಧಿಸದಿದ್ದರೆ ಇದು ವಿರೋಧಿಗಳಿಗೆ ಟೀಕೆ ಮಾಡಲು ಒಂದು ಅಸ್ತ್ರವಾಗಬಹುದು ಹಾಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇರುವುದರಿಂದ ಬಂಧನ ಮಾಡುವ ಸಾಧ್ಯತೆ ಹೆಚ್ಚು.  ಇಂತಹ ಪ್ರಕರಣದಲ್ಲಿ ನಿರೀಕ್ಷೆ ಜಾಮೀನು ಸಿಗುವ ಸಾಧ್ಯತೆ ಬಹಳ ಕಡಿಮೆ ಒಂದು ವೇಳೆ ನಿರೀಕ್ಷಣಾ ಜಾಮೀನು ಕೊಟ್ಟರು ಸಹ ಉಳಿದ ಕಡೆ ಬೇರೆ ವಕೀಲರಗಳು ನಮಗೂ ಕೂಡ ಇಂತಹ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಿ ಎಂದು ನ್ಯಾಯಾಧೀಶರಲ್ಲಿ ಮನವಿ ಸಲ್ಲಿಸಬಹುದು ಹಾಗಾಗಿ ಈ ಪ್ರಕರಣ ತೀವ್ರ ಕುತೂಹಲ ಕೆರಳಿಸಿದ್ದು ಮುಂದೆ ಏನಾಗುತ್ತದೆ ಎನ್ನುವುದು ಕಾದು ನೋಡಬೇಕು.

ರಘುರಾಜ್ ಹೆಚ್‌.ಕೆ..9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...