Wednesday, April 30, 2025
Google search engine
Homeಶಿವಮೊಗ್ಗShivamogga breaking: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕುಮಾರ್ ಬಂಗಾರಪ್ಪ ಎಂಟ್ರಿ..! ಮಾಜಿ ಮಂತ್ರಿ ಈಶ್ವರಪ್ಪ ಅನುಪಸ್ಥಿತಿ..!!

Shivamogga breaking: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕುಮಾರ್ ಬಂಗಾರಪ್ಪ ಎಂಟ್ರಿ..! ಮಾಜಿ ಮಂತ್ರಿ ಈಶ್ವರಪ್ಪ ಅನುಪಸ್ಥಿತಿ..!!

ಶಿವಮೊಗ್ಗ ನಗರದ ಫ್ರೀಡಂ ಪಾರ್ಕಿನಲ್ಲಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯುತ್ತಿದ್ದು ಈ ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಿಜೆಪಿಯ ಹಿರಿಯ ಮುಖಂಡ ಮಾಜಿ ಉಪ ಮುಖ್ಯಮಂತ್ರಿ  ಕೆ ಎಸ್ ಈಶ್ವರಪ್ಪ  ಅನುಪಸ್ಥಿತಿ ಎದ್ದು ಕಾಣುತ್ತಿದೆ.

ಈ ನಡುವೆ ಬಿಜೆಪಿಯಿಯ ಹಲವು  ಕಾರ್ಯಕ್ರಮಗಳಲ್ಲಿ ದೂರ ಉಳಿದಿದ್ದ ಇನ್ನೇನು ಕಾಂಗ್ರೆಸ್ ಪಕ್ಷಕ್ಕೆ ಹೋಗೇಬಿಟ್ಟರು ಎಂದು ಹಲವು ಕಡೆ ಸುದ್ದಿಯಾಗಿದ್ದ ಮಾಜಿ ಮಂತ್ರಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಹಿರಿಯ ಪುತ್ರ ಕುಮಾರ್ ಬಂಗಾರಪ್ಪ ಇಂದು ಮೋದಿ ಕಾರ್ಯಕ್ರಮಕ್ಕೆ ಎಂಟ್ರಿ ನೀಡಿದ್ದು ಹಲವು ಗೊಂದಲಕ್ಕೆ ತೆರೆ ಎಳೆದಂತೆ ಆಗಿದೆ.

ಕುಮಾರ್ ಬಂಗಾರಪ್ಪ ಎಂಟ್ರಿ ಆದ ತಕ್ಷಣ ಜನರಲ್ಲಿ ಹರ್ಷೋದ್ಗಾರ:

ಕಾರ್ಯಕ್ರಮಕ್ಕೆ ಕುಮಾರ್ ಬಂಗಾರಪ್ಪ ಬಂದ ತಕ್ಷಣ ಜನರಲ್ಲಿ ಹರ್ಷೋದ್ಗಾರ ಎದ್ದು ಕಾಣುತ್ತಿತ್ತು ಈ ನಡುವೆ ಆತ್ಮಿಯವಾಗಿ ಕುಮಾರ್ ಬಂಗಾರಪ್ಪನ ಬರಮಾಡಿಕೊಂಡ ಬಿಜೆಪಿಯ ರಾಜ್ಯಧ್ಯಕ್ಷ ವಿಜಯೇಂದ್ರ ಹಾಗೂ ಮಾಜಿ ಸಂಸದ ರಾಘವೇಂದ್ರ ಆತ್ಮೀಯವಾಗಿ ಅಪ್ಪಿಕೊಂಡು ಬರಮಾಡಿಕೊಂಡರು.

ಒಟ್ಟಿನಲ್ಲಿ  ಕುಮಾರ್ ಬಂಗಾರಪ್ಪ ಎಂಟ್ರಿಯಿಂದ ಕುಮಾರ್ ಬಂಗಾರಪ್ಪ ಮತ್ತು ಬಿಜೆಪಿ ನಡುವೆ ಉಂಟಾಗಿದ್ದ ದೊಡ್ಡ ಗ್ಯಾಪ್ ಒಂದು ಸರಿಯಾದಂತೆ ಕಾಣುತ್ತಿದ್ದು  ಕುಮಾರ್ ಬಂಗಾರಪ್ಪ ಎಂಟ್ರಿ ಬಿಜೆಪಿಯಲ್ಲಿ ಮತ್ತೆ ಹೊಸ ಉತ್ಸಹ ಮೂಡಿಸಿದೆ.

ರಘುರಾಜ್ ಹೆಚ್‌.ಕೆ..9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...