Wednesday, April 30, 2025
Google search engine
Homeಬಿಜೆಪಿಬೆಳಗಾವಿಗೆ ಶೆಟ್ಟರ್ ರಾಯಚೂರಿಗೆ ರಾಜಾ ಅಮರೇಶ್ವರ ನಾಯಕ್..!ಕೋಟೆ ನಾಡಿಗೆ  ಇನ್ನೂ ಫೈನಲ್ ಆಗಿಲ್ಲ ಟಿಕೆಟ್..?

ಬೆಳಗಾವಿಗೆ ಶೆಟ್ಟರ್ ರಾಯಚೂರಿಗೆ ರಾಜಾ ಅಮರೇಶ್ವರ ನಾಯಕ್..!ಕೋಟೆ ನಾಡಿಗೆ  ಇನ್ನೂ ಫೈನಲ್ ಆಗಿಲ್ಲ ಟಿಕೆಟ್..?

ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬಿಜೆಪಿಯ 5ನೇ ಪಟ್ಟಿ ಇಂದು ಬಿಡುಗಡೆಯಾಗಿದ್ದು ಅದರಲ್ಲಿ ಕರ್ನಾಟಕದ ನಾಲ್ಕು ಪ್ರಮುಖ  ಲೋಕಸಭಾ ಕ್ಷೇತ್ರಗಳ ಹೆಸರು ಘೋಷಣೆಯಾಗಿದೆ.

ಎಲ್ಲರ ನಿರೀಕ್ಷೆಯಂತೆ ಜಗದೀಶ್ ಶೆಟ್ಟರ್ ಗೆ ವಿರೋಧದ ನಡುವೆಯೂ ಬೆಳಗಾವಿಗೆ ಟಿಕೆಟ್ ಫೈನಲ್ ಆಗಿದೆ ಹಾಗೆ  ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಜೊತೆಗೆ ಹೀನಾಯ ಸೋಲು ಕಂಡ ಮಾಜಿ ಆರೋಗ್ಯ ಸಚಿವ ಸುಧಾಕರ್ ಗೆ ಚಿಕ್ಕಬಳ್ಳಾಪುರದಿಂದ ಲೋಕಸಭಾ ಕ್ಷೇತ್ರದ ಟಿಕೆಟ್ ಫೈನಲ್ ಆಗಿದೆ ಹಾಗೆ ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ್   ಅವರಿಗೆ ಟಿಕೆಟ್ ಫೈನಲ್ ಆಗಿದೆ ಹಾಗೆ ವಿಶ್ವೇಶ್ವರ ಹೆಗಡೆ ಕಾವೇರಿ ಅವರಿಗೆ ಉತ್ತರ ಕನ್ನಡ ಲೋಕಸಭಾ ಟಿಕೆಟ್ ಫೈನಲ್ ಆಗಿದೆ ಕೋಟೆ ನಾಡು ಚಿತ್ರದುರ್ಗ ಮಾತ್ರ ಇನ್ನು ಹಾಗೆ ಉಳಿದಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...