Home ಬೆಂಗಳೂರುBreaking news: ಶಿವಮೊಗ್ಗದ ಗಾಂಧಿ ಬಜಾರ್ ಮನೆ ಮೇಲೆ ಬೆಂಗಳೂರು ಲೋಕಾಯುಕ್ತ ದಾಳಿ ಆ ಮನೆ ಯಾರದು ಗೊತ್ತಾ..?!

Breaking news: ಶಿವಮೊಗ್ಗದ ಗಾಂಧಿ ಬಜಾರ್ ಮನೆ ಮೇಲೆ ಬೆಂಗಳೂರು ಲೋಕಾಯುಕ್ತ ದಾಳಿ ಆ ಮನೆ ಯಾರದು ಗೊತ್ತಾ..?!

by EDITOR NEWS WARRIORS
0 comments

ಬೆಂಗಳೂರು ಲೋಕಾಯುಕ್ತದವರು ರಾಜ್ಯದ ಹಲವು ಕಡೆ ಇಂದು ದಾಳಿ ನಡೆಸಿದ್ದು ಅದರಲ್ಲಿ ಶಿವಮೊಗ್ಗದ ಗಾಂಧಿಬಜಾರ್ ನ ಮುರಳಿಧರ್ ಎನ್ನುವ ರಿಯಲ್ ಎಸ್ಟೇಟ್ ಉದ್ಯಮಿಯ ಮನೆಯ ಮೇಲೆ ಕೂಡ ದಾಳಿ ನಡೆಸಿದ್ದಾರೆ.

ಯಾರು ಈ ಮುರುಳಿಧರ್..?

ಬೆಂಗಳೂರಿನ ಲೋಕಾಯುಕ್ತದವರು ಯಲಹಂಕದಲ್ಲಿರುವ ಬಿಬಿಎಂಪಿಯ ಚೀಫ್ ಇಂಜಿನಿಯರ್ ರಂಗನಾಥ್ ಅವರ ಮನೆಯ ಮೇಲೆ ದಾಳಿ ನಡೆಸಿದ್ದು ಈ ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿವೆ. ಅದೇ ರೀತಿ ರಂಗನಾಥ್ ಅವರ ಹೆಂಡತಿ ತನುಜಾ ಅವರ ಅಣ್ಣನಾದ  ಶಿವಮೊಗ್ಗದ ಗಾಂಧಿಬಜಾರ್ ನ ರಿಯಲ್ ಎಸ್ಟೇಟ್ ಉದ್ಯಮಿ ಮುರಳಿಧರ್  ಅವರ ಮನೆಯ ಮೇಲೆ ದಾಳಿ ನಡೆಸಿದ್ದು ಈ ದಾಳಿಯ ವೇಳೆ ಹಲವು ಮಹತ್ವದ ದಾಖಲಾತಿಗಳು, ಬಂಗಾರ ಖರೀದಿಯ ಬಿಲ್ಲುಗಳು, ಹಲವು ಆಸ್ತಿಗೆ ಸಂಬಂಧಪಟ್ಟ ದಾಖಲೆಗಳು ಲಭ್ಯವಾಗಿವೆ ಎನ್ನಲಾಗುತ್ತಿದೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...