Sunday, June 15, 2025
Google search engine
HomeಬೆಂಗಳೂರುBreaking news: ಶಿವಮೊಗ್ಗದ ಗಾಂಧಿ ಬಜಾರ್ ಮನೆ ಮೇಲೆ ಬೆಂಗಳೂರು ಲೋಕಾಯುಕ್ತ ದಾಳಿ ಆ ಮನೆ...

Breaking news: ಶಿವಮೊಗ್ಗದ ಗಾಂಧಿ ಬಜಾರ್ ಮನೆ ಮೇಲೆ ಬೆಂಗಳೂರು ಲೋಕಾಯುಕ್ತ ದಾಳಿ ಆ ಮನೆ ಯಾರದು ಗೊತ್ತಾ..?!

ಬೆಂಗಳೂರು ಲೋಕಾಯುಕ್ತದವರು ರಾಜ್ಯದ ಹಲವು ಕಡೆ ಇಂದು ದಾಳಿ ನಡೆಸಿದ್ದು ಅದರಲ್ಲಿ ಶಿವಮೊಗ್ಗದ ಗಾಂಧಿಬಜಾರ್ ನ ಮುರಳಿಧರ್ ಎನ್ನುವ ರಿಯಲ್ ಎಸ್ಟೇಟ್ ಉದ್ಯಮಿಯ ಮನೆಯ ಮೇಲೆ ಕೂಡ ದಾಳಿ ನಡೆಸಿದ್ದಾರೆ.

ಯಾರು ಈ ಮುರುಳಿಧರ್..?

ಬೆಂಗಳೂರಿನ ಲೋಕಾಯುಕ್ತದವರು ಯಲಹಂಕದಲ್ಲಿರುವ ಬಿಬಿಎಂಪಿಯ ಚೀಫ್ ಇಂಜಿನಿಯರ್ ರಂಗನಾಥ್ ಅವರ ಮನೆಯ ಮೇಲೆ ದಾಳಿ ನಡೆಸಿದ್ದು ಈ ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿವೆ. ಅದೇ ರೀತಿ ರಂಗನಾಥ್ ಅವರ ಹೆಂಡತಿ ತನುಜಾ ಅವರ ಅಣ್ಣನಾದ  ಶಿವಮೊಗ್ಗದ ಗಾಂಧಿಬಜಾರ್ ನ ರಿಯಲ್ ಎಸ್ಟೇಟ್ ಉದ್ಯಮಿ ಮುರಳಿಧರ್  ಅವರ ಮನೆಯ ಮೇಲೆ ದಾಳಿ ನಡೆಸಿದ್ದು ಈ ದಾಳಿಯ ವೇಳೆ ಹಲವು ಮಹತ್ವದ ದಾಖಲಾತಿಗಳು, ಬಂಗಾರ ಖರೀದಿಯ ಬಿಲ್ಲುಗಳು, ಹಲವು ಆಸ್ತಿಗೆ ಸಂಬಂಧಪಟ್ಟ ದಾಖಲೆಗಳು ಲಭ್ಯವಾಗಿವೆ ಎನ್ನಲಾಗುತ್ತಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!