Wednesday, April 30, 2025
Google search engine
Homeಶಿವಮೊಗ್ಗಶಿವಮೊಗ್ಗ ನಗರದ ಬಂಟರ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ..!

ಶಿವಮೊಗ್ಗ ನಗರದ ಬಂಟರ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ..!

ಶಿವಮೊಗ್ಗ: ನಗರದ ಬಂಟರ ಭವನದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ  ಮೂರು ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕೆ ಎಸ್ ಆರ್ ಟಿ ಸಿ ಬಸ್ಸಿನ ಲೇಡಿ ಕಂಡಕ್ಟರ್ , ಅಂಚೆ ವಿತರಕರು ಮತ್ತು ಹೋಟೆಲ್ ನಡೆಸುತ್ತಿರುವ ಮಹಿಳೆಯರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.


ಮಹಿಳಾ ಅಧ್ಯಕ್ಷರಾದ ಪುಷ್ಪ ಶೆಟ್ಟಿ ಮಾತನಾಡಿ ಶಿವಮೊಗ್ಗದಲ್ಲಿ ಬಹುದಿನದ ಕನಸು ಬಂಟರ ಭವನ ಈಗ ನನಸಾಗಿದೆ. ಈ ಬಂಟರ ಭವನದಲ್ಲಿ ಮಹಿಳಾ ಮೊದಲ ಕಾರ್ಯಕ್ರಮವಾಗಿ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನು ಸಮಾಜಮುಖಿ ಕೆಲಸಗಳನ್ನು ಕಾರ್ಯಕ್ರಮಗಳನ್ನು ಮಾಡುತ್ತೇವೆ ಎಂದರು.


ಡಾ. ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ ಬಂಟರ ಭವನದಲ್ಲಿ ಮೊದಲನೇ ಮಹಿಳಾ ದಿನಾಚರಣೆ ಕಾರ್ಯಕ್ರಮ ವಿಶೇಷ ಮತ್ತು ವಿಭಿನ್ನವಾಗಿ ನಡೆಯಿತು. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಸಮಾಜಮುಖಿ ಕಾರ್ಯಕ್ರಮಗಳು ಮಾಡಲಿ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಶೇಷ ಮಹಿಳೆಯರು ನಾವು ಈ ಸಮಾಜದಲ್ಲಿ ಮಾಡುವ ಕೆಲಸ ನಮಗೆ ಮತ್ತು ನಮ್ಮ ಮನೆಯವರಿಗೆ ಹೆಮ್ಮೆಯ ವಿಷಯ ಎಂದರು. ನಮ್ಮನ್ನು ಕರೆಸಿ ಕಾರ್ಯಕ್ರಮದಲ್ಲಿ ಸನ್ಮಾನಿಸಿದ ಶಿವಮೊಗ್ಗ ಮಹಿಳಾ ಬಂಟ್ಸ್ ವಿಭಾಗಕ್ಕೆ ಧನ್ಯವಾದಗಳು ಎಂದರು.


ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ವಿಭಾಗದ ಅಧಿಕಾರಿ vinni Mathew ಶಿವಮೊಗ್ಗ ಮಹಿಳಾ ಬಂಟ್ಸ್ ಗೌರವಾಧ್ಯಕ್ಷರಾದ ಡಾ. ಅಮಿತಾ ಹೆಗ್ಡೆ ಅಧ್ಯಕ್ಷರಾದ ಪುಷ್ಪ ಶೆಟ್ಟಿ ಉಪಾಧ್ಯಕ್ಷರಾದ ಪ್ರಭಾವತಿ ಶೆಟ್ಟಿ ತಿಲಕ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾದ ವಾತ್ಸಲ್ಯ ಶೆಟ್ಟಿ ಖಜಾಂಚಿ ಜ್ಯೋತಿ ಶೆಟ್ಟಿ ನಿರ್ದೇಶಕರು ಮತ್ತು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...