Wednesday, April 30, 2025
Google search engine
Homeಶಿವಮೊಗ್ಗರಸ್ತೆ ಮೇಲೆ ಹರಿಯುತ್ತಿರುವ ಯುಜಿಡಿ ತ್ಯಾಜ್ಯ..!

ರಸ್ತೆ ಮೇಲೆ ಹರಿಯುತ್ತಿರುವ ಯುಜಿಡಿ ತ್ಯಾಜ್ಯ..!


ನವುಲೆಯ ಸರ್ಕಾರಿ ನೌಕರರ ನೀಲಮ್ಮ ಜ್ಞಾನೇಶ್ವರ ಬಡಾವಣೆಯ (ಸಾನ್ವಿ ಲೇಔಟ್ ನ ದೊಡ್ಡ ನೀರಿನ ಟ್ಯಾಂಕ್ ಸಮೀಪ) ಮುಖ್ಯ ರಸ್ತೆಯಲ್ಕಿ ಕಳೆದೊಂದು ವಾರದಿಂದ ಒಳ ಚರಂಡಿಯು ಬ್ಲಾಕ್ ಆಗಿ ಕೊಚ್ಚೆ ನೀರು ರಸ್ತೆಯ ಮೇಲೇ ಹರಿಯುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ನೌಕರರ ಸಂಘ ಅಭಿವೃದ್ಧಿಪಡಿಸಿದ ಈ ಬಡಾವಣೆಯ ಯುಜಿಡಿ ಗೆ ಸೋಕ್ ಪಿಟ್ ಟ್ಯಾಂಕ್ ಇದೆಯೋ? ಅಥವಾ ಮುಂದೆ ಎಲ್ಲಿಗೆ ಇದರ ಸಂಪರ್ಕ ಕಲ್ಪಿಸಲಾಗಿದೆ ಎಂಬುದರ ಬಗ್ಗೆ ಸ್ಥಳೀಯರಿಗೆ ಯಾವ ಮಾಹಿತಿಯೂ ಇಲ್ಲವಾಗಿದೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಲು ಬಡಾವಣೆಯ ಅಧ್ಯಕ್ಷರಾದ ಬಾಲಾಜಿ ದೇಶಪಾಂಡೆ ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...