Sunday, June 15, 2025
Google search engine
HomeಬಿಜೆಪಿBig news:ಈಶ್ವರಪ್ಪ ಅಮಿತ್ ಶಾ ಮೀಟಿಂಗ್ ಕ್ಯಾನ್ಸಲ್..! ಬಿಜೆಪಿಯ ಉಕ್ಕಿನ ಮನುಷ್ಯ ಮೀಟಿಂಗ್ ನಿರಾಕರಿಸಲು ಕಾರಣವೇನು..?!

Big news:ಈಶ್ವರಪ್ಪ ಅಮಿತ್ ಶಾ ಮೀಟಿಂಗ್ ಕ್ಯಾನ್ಸಲ್..! ಬಿಜೆಪಿಯ ಉಕ್ಕಿನ ಮನುಷ್ಯ ಮೀಟಿಂಗ್ ನಿರಾಕರಿಸಲು ಕಾರಣವೇನು..?!

ಮಾಜಿ ಸಚಿವ ಬಿಜೆಪಿಯ ಹಿರಿಯ ಮುಖಂಡ ಶಿವಮೊಗ್ಗದ ಬಂಡಾಯ ಲೋಕಸಭಾ ಅಭ್ಯರ್ಥಿ ಕೆಎಸ್ ಈಶ್ವರಪ್ಪನವರು ಅಮಿತ್ ಶಾ ಕರೆ ಬೆನ್ನಲ್ಲೇ ಇಂದು ದೆಹಲಿಗೆ ಭೇಟಿಯಾಗಲು ತೆರಳಿದ್ದರು ಒಂದು ಹಂತದಲ್ಲಿ ರಾತ್ರಿ 10 ಗಂಟೆಗೆ ಬೇಟಿಗೆ ಸಮಯ ನಿಗದಿಯಾಗಿತ್ತು. ಆದರೆ ನಾಳೆ ಬೆಳಗ್ಗೆ ಭೇಟಿಯಾಗುತ್ತೇನೆ ಎಂದು ಅಮಿತ್ ಶಾ ಸೂಚನೆ ಕೊಟ್ಟ ಹಿನ್ನೆಲೆ ಬೆಳಿಗ್ಗೆ ಆಗೋಲ್ಲ ಆದರೆ ಇಂದೆ ಆಗುತ್ತೇನೆ ಬೆಳಗ್ಗೆ ನನಗೆ  ಸ್ಥಳೀಯವಾಗಿ ಸಾಕಷ್ಟು ಕಾರ್ಯಕ್ರಮಗಳಿವೆ ಅಲ್ಲಿಗೆ ತೆರಳಬೇಕು ಎಂದು ಹೇಳುತ್ತಾ ವ್ಯಂಗ್ಯವಾಗಿ ರಾಘವೇಂದ್ರ  ಸೋಲಿಸಲು ನನಗೆ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ ಎನ್ನುವ ರೀತಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗುತ್ತಿದೆ.

ತಪ್ಪು ಸಂದೇಶ ಹೋಗುತ್ತದೆ ಎಂದು ಮೀಟಿಂಗ್ ನಿರಾಕರಿಸಿರಬಹುದು ಅಮಿತ್ ಶಾ :

ಈಶ್ವರಪ್ಪ ನಾನು ನಿಲ್ಲುವುದು ಸ್ಪಷ್ಟ ನಿಮಗೆ ಗೌರವ ಕೊಟ್ಟು ಅಲ್ಲಿಗೆ ಬರುತ್ತೇನೆ ಆದರೆ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಕರೆ ಮಾಡಿದಾಗ ಹೇಳಿದ್ದರಿಂದ ಅಮಿತ್ ಶಾ ಒಂದುವೇಳೆ ಈಶ್ವರಪ್ಪನವರ ಭೇಟಿಯಾಗಿ ನನ್ನ ಮನವಲಿಕೆ ಯಶಸ್ವಿಯಾಗದಿದ್ದರೆ ತಪ್ಪು ಸಂದೇಶ ರವಾನೆ ಆದಂತಾಗುತ್ತದೆ ಎಂದು ಅರಿತು ಈ ಭೇಟಿಯನ್ನು ಮುಂದುಡಿರಬಹುದು ಎಂದು ಅಂದಾಜಿಸಲಾಗಿದೆ.

ಈಶ್ವರಪ್ಪನವರ ನಿಲುವು ಸ್ಪಷ್ಟ :

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಪಕ್ಷೇತರವಾಗಿ ಈಶ್ವರಪ್ಪನವರು ಬಿ ವೈ ರಾಘವೇಂದ್ರ ವಿರುದ್ಧ ನಿಲ್ಲುವುದು ಸ್ಪಷ್ಟವಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!