Wednesday, April 30, 2025
Google search engine
HomeಬಿಜೆಪಿBig news:ಈಶ್ವರಪ್ಪ ಅಮಿತ್ ಶಾ ಮೀಟಿಂಗ್ ಕ್ಯಾನ್ಸಲ್..! ಬಿಜೆಪಿಯ ಉಕ್ಕಿನ ಮನುಷ್ಯ ಮೀಟಿಂಗ್ ನಿರಾಕರಿಸಲು ಕಾರಣವೇನು..?!

Big news:ಈಶ್ವರಪ್ಪ ಅಮಿತ್ ಶಾ ಮೀಟಿಂಗ್ ಕ್ಯಾನ್ಸಲ್..! ಬಿಜೆಪಿಯ ಉಕ್ಕಿನ ಮನುಷ್ಯ ಮೀಟಿಂಗ್ ನಿರಾಕರಿಸಲು ಕಾರಣವೇನು..?!

ಮಾಜಿ ಸಚಿವ ಬಿಜೆಪಿಯ ಹಿರಿಯ ಮುಖಂಡ ಶಿವಮೊಗ್ಗದ ಬಂಡಾಯ ಲೋಕಸಭಾ ಅಭ್ಯರ್ಥಿ ಕೆಎಸ್ ಈಶ್ವರಪ್ಪನವರು ಅಮಿತ್ ಶಾ ಕರೆ ಬೆನ್ನಲ್ಲೇ ಇಂದು ದೆಹಲಿಗೆ ಭೇಟಿಯಾಗಲು ತೆರಳಿದ್ದರು ಒಂದು ಹಂತದಲ್ಲಿ ರಾತ್ರಿ 10 ಗಂಟೆಗೆ ಬೇಟಿಗೆ ಸಮಯ ನಿಗದಿಯಾಗಿತ್ತು. ಆದರೆ ನಾಳೆ ಬೆಳಗ್ಗೆ ಭೇಟಿಯಾಗುತ್ತೇನೆ ಎಂದು ಅಮಿತ್ ಶಾ ಸೂಚನೆ ಕೊಟ್ಟ ಹಿನ್ನೆಲೆ ಬೆಳಿಗ್ಗೆ ಆಗೋಲ್ಲ ಆದರೆ ಇಂದೆ ಆಗುತ್ತೇನೆ ಬೆಳಗ್ಗೆ ನನಗೆ  ಸ್ಥಳೀಯವಾಗಿ ಸಾಕಷ್ಟು ಕಾರ್ಯಕ್ರಮಗಳಿವೆ ಅಲ್ಲಿಗೆ ತೆರಳಬೇಕು ಎಂದು ಹೇಳುತ್ತಾ ವ್ಯಂಗ್ಯವಾಗಿ ರಾಘವೇಂದ್ರ  ಸೋಲಿಸಲು ನನಗೆ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ ಎನ್ನುವ ರೀತಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗುತ್ತಿದೆ.

ತಪ್ಪು ಸಂದೇಶ ಹೋಗುತ್ತದೆ ಎಂದು ಮೀಟಿಂಗ್ ನಿರಾಕರಿಸಿರಬಹುದು ಅಮಿತ್ ಶಾ :

ಈಶ್ವರಪ್ಪ ನಾನು ನಿಲ್ಲುವುದು ಸ್ಪಷ್ಟ ನಿಮಗೆ ಗೌರವ ಕೊಟ್ಟು ಅಲ್ಲಿಗೆ ಬರುತ್ತೇನೆ ಆದರೆ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಕರೆ ಮಾಡಿದಾಗ ಹೇಳಿದ್ದರಿಂದ ಅಮಿತ್ ಶಾ ಒಂದುವೇಳೆ ಈಶ್ವರಪ್ಪನವರ ಭೇಟಿಯಾಗಿ ನನ್ನ ಮನವಲಿಕೆ ಯಶಸ್ವಿಯಾಗದಿದ್ದರೆ ತಪ್ಪು ಸಂದೇಶ ರವಾನೆ ಆದಂತಾಗುತ್ತದೆ ಎಂದು ಅರಿತು ಈ ಭೇಟಿಯನ್ನು ಮುಂದುಡಿರಬಹುದು ಎಂದು ಅಂದಾಜಿಸಲಾಗಿದೆ.

ಈಶ್ವರಪ್ಪನವರ ನಿಲುವು ಸ್ಪಷ್ಟ :

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಪಕ್ಷೇತರವಾಗಿ ಈಶ್ವರಪ್ಪನವರು ಬಿ ವೈ ರಾಘವೇಂದ್ರ ವಿರುದ್ಧ ನಿಲ್ಲುವುದು ಸ್ಪಷ್ಟವಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...