Sunday, June 15, 2025
Google search engine
Homeಬಿಜೆಪಿಮೋದಿ ಏನು ಅವರಪ್ಪನ ಮನೆ ಆಸ್ತಿನ ಈಶ್ವರಪ್ಪ..!

ಮೋದಿ ಏನು ಅವರಪ್ಪನ ಮನೆ ಆಸ್ತಿನ ಈಶ್ವರಪ್ಪ..!

ಅಮಿಶ್ ಶಾ ದೆಹಲಿಗೆ ಬರಲು ಹೇಳಿದ್ದರು ಅಷ್ಟು ದೊಡ್ಡವರು ಕರೆದಾಗ ಗೌರವ ಕೊಟ್ಟು ದೆಹಲಿಗೆ ಹೋದೆ. ರಾಜೇಶ್ ಜಿ ಅವರ ಮನೆಗೆ ತೆರಳಲು ಸೂಚಿಸಿದ್ದರು ನಾನು ದೆಹಲಿ ತಲುಪಿ ಅಮಿತ್ ಶಾ ಮನೆಗೆ ಫೋನ್ ಮಾಡಿದೆ ಫೋನ್ ಮೂಲಕ‌ಭೇಟಿ ಅವಶ್ಯಕತೆ ಇಲ್ಲ ಎಂದು ತಿಳಿಸಿದರು ವಾಪಸು ಮನೆಗೆ ಹೋಗಲು ತಿಳಿಸಿದರು ಈ ಮೂಲಕ ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಿ ಗೆಲ್ಲಲು ಎಂದು ಸೂಚನೆ ಸಿಕ್ಕಿದೆ.

ಕುಟುಂಬ ರಾಜಕಾರಣ ಕಾಂಗ್ರೆಸ್ ತರಹ ಕರ್ನಾಟಕದ ಬಿಜೆಪಿ ಪಕ್ಷದಲ್ಲಿದೆ ಮತ್ತು ಹಿಂದುತ್ವ ಪರವಾದ ನಾಯಕರನ್ನು ಮೂಲೆಗುಂಪು ಮಾಡಿದ್ದಾರೆ ನನ್ನ ಹಾಗೆ ಅನೇಕರಿಗೆ ಅನ್ಯಾಯವಾಗಿದೆ ಈ ಎಲ್ಲಾ ಪ್ರಶ್ನೆ ಗಳಿಗೆ ಅವರ ಬಳಿ ಉತ್ತರ ಇಲ್ಲ ಹಾಗಾಗಿ ಭೇಟಿಯಾಗದೆ ಸ್ಪರ್ಧೆ ಮಾಡಲು ಸೂಚನೆ ಸಿಕ್ಕಂತಾಗಿದೆ. ನಾನು ಸ್ಪರ್ಧೆ ಮಾಡಿ ಗೆದ್ದು ದೆಹಲಿಗೆ ತೆರಳಿ ಮೋದಿ ಪರವಾಗಿ ಕೈಎತ್ತುತ್ತೇನೆ. ನನ್ನನ್ನು ಭೇಟಿಯಾಗದೆ ಅವರು ತೆಗೆದುಕೊಂಡ ತೀರ್ಮಾನ ರಾಜಕೀಯ ಚಾಣಾಕ್ಷನ ತೀರ್ಮಾನ ಸ್ವಾಗತಿಸುತ್ತೇನೆ ಈ ಮೂಲಕ ನನಗೆ ಚುನಾವಣೆಯಲ್ಲಿ ಸ್ಪರ್ದೆ ಮಾಡಿ ಗೆಲ್ಲುವ ಸೂಚನೆ ಸಿಕ್ಕಂತಾಗಿದೆ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.

ವಿಜಯೇಂದ್ರ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಅವರಿಗೆ ಸೋಲಿನ ಭೀತಿ ಶುರುವಾಗಿದೆ. ಗೊಂದಲ ಸೃಷ್ಠಿಸುವ ಹೇಳಿಕೆ ನೀಡಿದರೆ ವಿಜಯೇಂದ್ರಗೆ ಬೇರೆಯದೇ ಭಾಷೆಯಲ್ಲಿ ಉತ್ತರಿಸಬೇಕಾಗುತ್ತದೆ.

ನಾನು ಗೀತಾ ಶಿವರಾಜ್ ಕುಮಾರ್ ಬಗ್ಗೆ ಹಗುರವಾಗಿ ಮಾತನಾಡುತ್ತಿಲ್ಲ. ಮಧು ಬಂಗಾರಪ್ಪ ಮನಸ್ಸು ಮುಟ್ಟಿಕೊಂಡು ಹೇಳಲಿ ಯಡಿಯೂರಪ್ಪ ಹೊಂದಾಣಿಕೆ ರಾಜಕಾರಣ ಮಾಡುತ್ತಿಲ್ಲ ಎಂದು. ಗೀತಾ ಶಿವರಾಜ್ ಕುಮಾರ್ ಸೋದರಿ ಸಮಾನ ನಾನು ವೈಯಕ್ತಿಕವಾಗಿ ಟೀಕೆ ಮಾಡುತ್ತಿಲ್ಲ ರಾಜಕೀಯವಾಗಿ ಡಮ್ಮಿ ಕ್ಯಾಂಡಿಡೇಟ್ ಎಂದು ಹೇಳಿದ್ದೇನೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!