Wednesday, April 30, 2025
Google search engine
HomeಬಿಜೆಪಿBig breaking news:ಪ್ರಧಾನಿ ಮೋದಿ ಭಾವಚಿತ್ರ ಉಳಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸಿದ ಈಶ್ವರಪ್ಪ..!

Big breaking news:ಪ್ರಧಾನಿ ಮೋದಿ ಭಾವಚಿತ್ರ ಉಳಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸಿದ ಈಶ್ವರಪ್ಪ..!

ಮೋದಿ ಭಾವಚಿತ್ರಕ್ಕಾಗಿ ಬಿಗ್ ಫೈಟ್ ಶುರುವಾಗಿದ್ದು ಸಂಸದರಾದ ಬಿ ವೈ ರಾಘವೇಂದ್ರ ಅವರು ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರು ಮೋದಿ ಭಾವಚಿತ್ರ ಬಳಸಿಕೊಂಡು ಪ್ರಚಾರಕ್ಕೆ ಹೋಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದರು. ಇದಕ್ಕೆ ಉತ್ತರ ನೀಡಿದ ಈಶ್ವರಪ್ಪನವರು ಮೋದಿ ಭಾವಚಿತ್ರ ಯಾರು ಬೇಕಾದರೂ ಬಳಸಿಕೊಳ್ಳಬಹುದು ಮೋದಿ ಏನು ಅವರಪ್ಪನ ಆಸ್ತಿನಾ ಎಂದು ತಿರುಗೇಟು ನೀಡಿದ್ದರು.

ನ್ಯಾಯಾಲಯದಲ್ಲಿ ಮೋದಿ ಭಾವಚಿತ್ರಕ್ಕಾಗಿ ಮುನ್ನೆಚ್ಚರಿಕೆ ವಹಿಸಿದ ಮಾಜಿ ಸಚಿವ ಈಶ್ವರಪ್ಪ :

ಮೋದಿ ಅವರ ಭಾವಚಿತ್ರವನ್ನು ಬಳಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಈಶ್ವರಪ್ಪನವರು ನ್ಯಾಯಾಲಯದಲ್ಲಿ  ಕೆವಿಯಟ್  ಸಲ್ಲಿಸಿದ್ದು ಮೋದಿ ಅವರ ಭಾವಚಿತ್ರವನ್ನು ಬಳಸಿಕೊಳ್ಳುವುದನ್ನು ಕಾನೂನಾತ್ಮಕವಾಗಿ ತಡೆಯಲು ಪ್ರಯತ್ನಿಸಿದರೆ ಅದಕ್ಕೆ ಮುನ್ನೆಚ್ಚರಿಕೆವಾಗಿ ತಾವು ಭಾರತದ ಪ್ರಧಾನಿಯ ಭಾವಚಿತ್ರವನ್ನು ಉಪಯೋಗಿಸುತ್ತಿದ್ದು ಭಾರತೀಯ ಸಂವಿಧಾನದಲ್ಲಿ ಎಲ್ಲಾ ಭಾರತೀಯರು ಹೆಮ್ಮೆಯ ಪ್ರಧಾನಿಯ ಭಾವಚಿತ್ರವನ್ನು ಬಳಸಿಕೊಳ್ಳಲು ಅವಕಾಶವಿದೆ. ಅದರ ವಿರುದ್ಧ ಯಾರಾದರೂ ದಾವೇ ಹೂಡಿದರೆ ತಡೆಯಲು ಮುಂಜಾಗ್ರತ ಕ್ರಮವಾಗಿ ಘನ ನ್ಯಾಯಾಲಯದಲ್ಲಿ ಕೆವಿಯಟ್ ಸಲ್ಲಿಸಿದ್ದು ಇದರ ಅವಧಿ ಮೂರು ತಿಂಗಳಾಗಿರುತ್ತದೆ. ಅಷ್ಟರಲ್ಲಿ ಚುನಾವಣೆ ಮುಗಿದಿರುತ್ತದೆ ಯಾರು ಕೂಡ ಇದರ ವಿರುದ್ಧ ಇಂಜೆಕ್ಷನ್ ಆರ್ಡರ್ ತರಲು ಬರುವುದಿಲ್ಲ. ಎನ್ನುವುದು ಈಶ್ವರಪ್ಪನವರ ಲೆಕ್ಕಾಚಾರ. ಅಲ್ಲಿಗೆ ಮೋದಿ ಭಾವಚಿತ್ರ ಬಳಸಿಕೊಳ್ಳಲು ಈಶ್ವರಪ್ಪನವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದಾಯಿತು.

ರಘುರಾಜ್ ಹೆಚ್‌. ಕೆ..9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...