Wednesday, April 30, 2025
Google search engine
Homeರಾಜ್ಯಬಿಸಿಲು ಸಾಕಾಗಿದೆ ಮಳೆ ಬರುವ ಹಾಗಿದೆ..!

ಬಿಸಿಲು ಸಾಕಾಗಿದೆ ಮಳೆ ಬರುವ ಹಾಗಿದೆ..!

ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ ಮಳೆ ಇಲ್ಲದೆ ಕೆರೆ ಕಟ್ಟೆಗಳು ಒಣಗಿ ನೀರಿಗೆ ಅಭಾವ ಎದುರಾಗಿದೆ. ಹವಮಾನ ಇಲಾಖೆಯ ಪ್ರಕಾರ ಇದೇ ತಿಂಗಳ 13ರ ನಂತರ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಆದರೆ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೊಂಚ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಅಭಾವ ಎದುರಾದಾಗ ಮೋಡ ಬಿತ್ತನೆ ಅಂತಹ ಕಾರ್ಯಗಳು ಕೈಗೊಳ್ಳುತ್ತಿದ್ದರು ಈಗ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ ರಾಜ್ಯದ್ಯಂತ ನೀರಿಗೆ ಅಭಾವ ಸೃಷ್ಟಿಯಾಗಿದೆ ಸದ್ಯ ಮಳೆ ಬರದೇ ಇದ್ದರೆ ಸರ್ಕಾರ ಮೋಡ  ಬಿತ್ತನೆಗೆ  ಚಿಂತನೆ ನಡೆಸಬೇಕಾಗುತ್ತದೆ.

ರಾಜ್ಯದ್ಯಂತ ನೀರಿಗೆ ಅಭಾವ ಸೃಷ್ಟಿಯಾಗಿದ್ದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲೂ ಕೂಡ ನೀರಿಗೆ ಅಭಾವ ಸೃಷ್ಟಿಯಾಗಿದೆ ಇದು ಹೀಗೆ ಮುಂದುವರೆದರೆ ಕುಡಿಯುವ ನೀರಿಗೂ ಅಭಾವ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದ್ದು ಮುಂಜಾಗ್ರತೆಯ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಆದರೂ ಮಲೆನಾಡಿನಲ್ಲಿಯೇ ನೀರಿಗೆ ಅಭಾವ ಆದರೆ ಇನ್ನೂ ಉತ್ತರ ಕರ್ನಾಟಕದ ಪರಿಸ್ಥಿತಿ ಹೇಗಿರಬೇಡ ನೀವೇ ಊಹಿಸಿ ಹಾಗಾಗಿ ಮಳೆ ಸದ್ಯದಲ್ಲಿ ಬರದಿದ್ದರೆ ಮುಂದೆ ಭಾರಿ ಅನಾವೃಷ್ಟಿ ಸಂಭವಿಸುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ.

ಈಗಿನ ವಾತಾವರಣವನ್ನು ಗಮನಿಸುತ್ತಿದ್ದರೆ ಶಿವಮೊಗ್ಗ ಚಿಕ್ಕಮಂಗಳೂರು ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೊಂಚ ಮಳೆಯಾಗುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆ ತಿಳಿಸಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...